ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ಮಳೆಯಿಂದಾಗಿ ಮುಂಜಾಗೃತೆಯಿಂದ ರಜೆ ಘೋಷಣೆ…..

Suddi Sante Desk
ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ಮಳೆಯಿಂದಾಗಿ ಮುಂಜಾಗೃತೆಯಿಂದ ರಜೆ ಘೋಷಣೆ…..

ಕಾರವಾರ

ಭಾರಿ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಹೌದು ಉತ್ತರಕನ್ನಡದಲ್ಲೂ ಭಾರೀ ಮಳೆ‌ ಮುನ್ಸೂಚನೆ ಹಿನ್ನಲೆಯಲ್ಲಿ ರಜೆ ಯನ್ನು ಘೋಷಣೆ ಮಾಡಲಾಗಿದೆ.

ಕರಾವಳಿ ತಾಲ್ಲೂಕುಗಳ ಶಾಲೆ, ಪಿಯು ಕಾಲೇಜು ಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಲಾಗಿದೆ.ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಈ ಒಂದು ಆದೇಶವನ್ನು ಮಾಡಿದ್ದಾರೆ.ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆ ಹಿನ್ನಲೆ‌ ರಜೆ ಘೋಷಣೆ ಮಾಡಲಾಗಿದೆ. ಮುಂಜಾ ಗ್ರತಾ ಕ್ರಮವಾಗಿ ರಜೆ ಘೋಷಿಸಿ ಆದೇಶಿಸಿದ ಉತ್ತರಕನ್ನಡ ಜಿಲ್ಲಾಧಿಕಾರಿ.

ಸುದ್ದಿ ಸಂತೆ ನ್ಯೂಸ್ ಕಾರವಾರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.