This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ರಾಜ್ಯದಲ್ಲಿ ಮರೆಯಾದ ಮತ್ತೊ ರ್ವ ಆದರ್ಶ ಶಿಕ್ಷಣ ಇಲಾಖೆಯ ಅಧಿಕಾರಿ – ಉಸಿರಾಟದ ತೊಂದ ರೆಯಿಂದಾಗಿ ಆಸ್ಪತ್ರೆಗೆ ದಾಖಲಾ ಗಿದ್ದ ಶ್ರೀನಾಥ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನ…..

WhatsApp Group Join Now
Telegram Group Join Now

ಶಿವಮೊಗ್ಗ –

ರಾಜ್ಯದ ಶಿಕ್ಷಣ ಇಲಾಖೆ ಮತ್ತೊರ್ವ ಆದರ್ಶ ಅಧಿ ಕಾರಿಯನ್ನು ಕಳೆದುಕೊಂಡು ಅನಾಥವಾಗಿದೆ. ಹೌದು ಶಿವಮೊಗ್ಗ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಶ್ರೀನಾಥ್ ಮೃತರಾಗಿದ್ದಾರೆ. ಇತ್ತೀಚಿಗೆ ಭದ್ರಾವತಿ ಯಲ್ಲಿ 27 ಮತ್ತು 28 ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ವ ನಿರ್ವಹಿಸಿದ್ದರು.ನಂತರ ಇವರಿಗೆ ಆರೋಗ್ಯ ಸಮಸ್ಯೆ ಉಂಟಾಗಿ ಶಿವಮೊಗ್ಗ ದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

ಕಳೆದ 13 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಿದ್ದರು.ಉಸಿರಾಟದ ಸಮಸ್ಯೆಯಿಂದಾಗಿ ಚಿಕಿ ತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸ ದೇ ಇಂದು ನಿಧನರಾಗಿದ್ದಾರೆ.ಶಿಕ್ಷಕರೊಂದಿಗೆ ಅಧಿ ಕಾರಿಗಳೊಂದಿಗೆ ಒಳ್ಳೇಯ ಸಂಭಂಧವನ್ನು ಇಟ್ಟು ಕೊಂಡಿದ್ದರು.ಶ್ರೀನಾಥ್ ಎಂದರೆ ಇಲಾಖೆಗೆ ದೊಡ್ಡ ಆಸ್ತಿಯಾಗಿದ್ದರು.ಒಳ್ಳೇಯ ಜಾಣ್ಮೆ ಆಗಿದ್ದ ಇವರ ನಿಧನದಿಂದಾಗಿ ಇಲಾಖೆಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ.ಅಲ್ಲದೇ ತುಂಬಲಾರದ ನಸ್ಟವಾಗಿ ದ್ದು ಮೃತರಾದ ಇವರ ನಿಧನಕ್ಕೆ ಶಿವಮೊಗ್ಗ ಉಪನಿ ರ್ದೇಶಕರ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೇ ನಾಡಿನ ಶಿಕ್ಷಕರು ಸರ್ಕಾರಿ ನೌಕರರು ಸಂತಾ ಪವನ್ನು ಸೂಚಿಸಿದ್ದಾರೆ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.

ನೌಕರರ ಸಂಘದ ರಾಜ್ಯ ಸಂಘಟನೆಯ ಮುಖಂಡ ರಾದ ಕಿರಣ ರಘುಪತಿ, ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀ ಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿ ಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾ ಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ,

ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನುಸೂಚಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk