This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ನಿನ್ನೆ ಶಾಲೆಗೆ ಬಂದಿದ್ದವರು ಇಂದು ನೆನಪಿನೊಂದಿಗೆ ಮರೆಯಾದರು ವೈಧ್ಯಕೀಯ ನಿರ್ಲಕ್ಷ್ಯಕ್ಕೆ ರಾಜ್ಯ ದಲ್ಲಿ ಬಲಿಯಾದ ಮತ್ತೊರ್ವ ಆದರ್ಶ ಶಿಕ್ಷಕ…..

WhatsApp Group Join Now
Telegram Group Join Now

ಗದಗ –

ಮಹಾಮಾರಿ ಕೋವಿಡ್ ನ ಲಸಿಕೆಯ ಎಡವಟ್ಟಿ ನಿಂದಾಗಿ ರಾಜ್ಯದಲ್ಲಿ ಶಿಕ್ಷಕರೊಬ್ಬರು ಬಲಿಯಾಗಿ ದ್ದಾರೆ. ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಗ್ರಾಮೀಣ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ನಾಗರಾಜ ಹಾತಡಕರ ಮೃತರಾದ ಶಿಕ್ಷಕರಾಗಿದ್ದಾರೆ.

ಇವರು ಮೊದಲು ಕೋವ್ಯಾಕ್ಸಿನ್ ಲಸಿಕೆಯನ್ನು ತಗೆದುಕೊಂಡಿದ್ದರು. ಎರಡನೇಯ ಲಸಿಕೆಯನ್ನು ಕೋವಿಶಿಲ್ಡ್ ತಗೆದುಕೊಂಡಿದ್ದರು. ಇದಾದ ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ನಂತರ ನಿನ್ನೆ ಕೂಡಾ ಶಾಲೆಗೆ ಹೋಗಿ ಎಲ್ಲರನ್ನೂ ಭೇಟಿಯಾಗಿ ಮಾತನಾಡಿಸಿ ಕೊಂಡು ಬಂದಿದ್ದರು. ಇಂದು ಬೆಳಗಾಗುತ್ತಲೆ ಮನೆ ಯಲ್ಲಿ ಶಿಕ್ಷಕ ನಾಗರಾಜ ಅವರು ಮೃತರಾಗಿ ದ್ದಾರೆ. ಲಸಿಕೆಯ ಎಡವಟ್ಟಿನಿಂದಾಗಿ ಇವರ ಸಾವಿಗೆ ಪ್ರಮು ಖ ಕಾರಣವೆನ್ನಲಾಗಿದ್ದು ವೈಧ್ಯಕೀಯ ಕ್ಷೇತ್ರದಲ್ಲಿನ ದೊಡ್ಡ ಎಡವಟ್ಟಿನಿಂದಾಗಿ ಈ ಒಂದು ಅವಘಡ ಸಂಭವಿಸಿದ್ದು ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ಆದರ್ಶ ಸರಳ ಸಜ್ಜನಿಕೆಗೆ ಹೆಸರಾಗಿದ್ದರು. ಇವರ ಸಾವಿನಿಂ ದಾಗಿ ಇಲಾಖೆ ದೊಡ್ಡ ಆದರ್ಶ ಶಿಕ್ಷಕರೊ ಬ್ಬರನ್ನು ಕಳೆದುಕೊಂಡಂತಾಗಿದ್ದು ಈ ಒಂದು ಸುದ್ದಿಯನ್ನು ಯಾರು ಕೂಡಾ ನಂಬಲಾಗುತ್ತಿಲ್ಲ.

ನಿನ್ನೆ ಶಾಲೆಗೆ ಬಂದಿದ್ದ ಇವರು ಇವತ್ತು ನಿಧನರಾಗಿ ದ್ದಾರೆನಾ ಎಂಬ ಮಾತು ಎಲ್ಲಾ ಶಿಕ್ಷಕರಲ್ಲಿ ಕೇಳಿ ಬರುತ್ತಿದ್ದು ಇನ್ನೂ ಮೃತರಾದ ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಪರವಾಗಿ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ,ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ. ಇದರೊಂದಿಗೆ ಇತ್ತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಪರವಾಗಿ ಅಧ್ಯಕ್ಷರಾದ ಶಂಭುಲಿಂಗನ ಗೌಡ ಪಾಟೀಲ.ಪ್ರಧಾನ ಕಾರ್ಯದರ್ಶಿ ಚಂದ್ರಶೇ ಖರ ನುಗ್ಗಲಿ ಕೂಡಾ ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk