ಧಾರವಾಡ ಜಿಲ್ಲೆಯಲ್ಲಿ ಮರೆಯಾದ ಮತ್ತೊರ್ವ ಆದರ್ಶ ಶಿಕ್ಷಕ – ಹೃದಯಾಘಾತದಿಂದ ಸಾವಿಗೀಡಾದ ಪ್ರಕಾಶ ವಾರದ…..

Suddi Sante Desk

ಧಾರವಾಡ –

ಧಾರವಾಡ ಜಿಲ್ಲೆಯಲ್ಲಿ ಮತ್ತೊರ್ವ ಆದರ್ಶ ಶಿಕ್ಷಕ ನಿಧನರಾಗಿದ್ದಾರೆ‌. ಹೌದು ನಿನ್ನೆ ರಾತ್ರಿ ಮನೆಯಲ್ಲಿ ಎಲ್ಲರೊಂದಿಗೆ ನಗು ನಗುತ್ತಾ ಊಟ ಮಾಡಿ ಮಲಗಿ ಬೆಳಗಾಗುತ್ತಲೇ ಶಿಕ್ಷಕ ಇಲ್ಲ ಎಂಬ ಸುದ್ದಿ ಕೇಳಿ ಯಾರಿಂದಲೂ ನಂಬಲಾಗುತ್ತಿಲ್ಲ‌. ಧಾರವಾಡದ ಎತ್ತಿನಗುಡ್ಡ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ ವಾರದ ಹೃದಯಾಘಾತದಿಂದ ನಿಧನರಾಗಿ ದ್ದಾರೆ.

ಶಾಲೆಯ ಅಭಿವೃದ್ಧಿಗೆ ಮತ್ತು ಮಕ್ಕಳ ಪ್ರೀತಿಗೆ ಪಾತ್ರ ರಾಗಿದ್ದ ಇವರು ಎಲ್ಲರ ಅಚ್ಚು ಮೆಚ್ಚಿನ ಶಿಕ್ಷಕರಾಗಿ ದ್ದರು‌.ಹೃದಯಾಘಾತದಿಂದ ನಿಧನರಾದ ಇಬ್ಬರ ಅಗಲಿಕೆಗೆ ಧಾರವಾಡ ಜಿಲ್ಲೆಯ ಶಿಕ್ಷಕ ಬಳಗದವರು ಸಂತಾಪವನ್ನು ಸೂಚಿಸಿದ್ದಾರೆ.ಪವಾಡೆಪ್ಪ,ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪು ರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾ ಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖ ರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗ ರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖ ರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಕೆ ಎಮ್, ಮುನವಳ್ಳಿ ಸೇರಿದಂತೆ ಹಲವು ಶಿಕ್ಷಕರು ನಮನ ಸಲ್ಲಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.