ರಾಜ್ಯ ಸರ್ಕಾರ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಶೀಘ್ರದಲ್ಲೇ ನೌಕರರಿಗೆ ಸಿಗಲಿದೆ ನಗದು ರಹಿತ ಚಿಕಿತ್ಸೆ ಯೋಜನೆ…..

Suddi Sante Desk

ಆಲಮಟ್ಟಿ

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಯೊಂದು ಸಿಕ್ಕಿದ್ದು ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ

ಹೌದು ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಮಾಹಿತಿ ನೀಡಿದ್ದು ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ ಚಿಕಿತ್ಸೆ ಯೋಜನೆ ಆರಂಭಗೊಳ್ಳಲಿದೆ. ನೂತನ ಯೋಜನೆಯಿಂದ 6 ಲಕ್ಷ ನೌಕರರ ಕುಟುಂಬದವ ರಿಗೆ ಆರೋಗ್ಯ ಭಾಗ್ಯ ಸಿಗಲಿದೆ ಎಂದರು

ಇನ್ನು ಈ ಯೋಜನೆಯನ್ನು ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದು ಜಾರಿಯಾದರೆ ದೇಶದಲ್ಲೇ ವಿನೂತನ ಯೋಜನೆ ಯನ್ನು ಜಾರಿಗೆ ತಂದ ಮೊದಲ ರಾಜ್ಯವಾಗಲಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.