This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

BJP ಯ ಮತ್ತೊಂದು ವಿಕೆಟ್ ಪತನ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಂದ ಮಾಸ್ಟರ್ ಸ್ಟ್ರೋಕ್ ಕಮಲ ಬಾರ ಇಳಿಸಿ ಕೈ ಬಾರ ಹೊತ್ತುಕೊಂಡ ಆ ಶಾಸಕ…..

BJP ಯ ಮತ್ತೊಂದು ವಿಕೆಟ್ ಪತನ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಂದ ಮಾಸ್ಟರ್ ಸ್ಟ್ರೋಕ್ ಕಮಲ ಬಾರ ಇಳಿಸಿ ಕೈ ಬಾರ ಹೊತ್ತುಕೊಂಡ ಆ ಶಾಸಕ…..
WhatsApp Group Join Now
Telegram Group Join Now

ಬೆಂಗಳೂರು

BJP ಯ ಮತ್ತೊಂದು ವಿಕೆಟ್ ಪತನ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಂದ ಮಾಸ್ಟರ್ ಸ್ಟ್ರೋಕ್ ಕಮಲ ಬಾರ ಇಳಿಸಿ ಕೈ ಬಾರ ಹೊತ್ತುಕೊಂಡ ಆ ಶಾಸಕ.ಹೌದು ರಾಜ್ಯದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದ್ದು ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೇಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.ಹೌದು ಬಿಜೆಪಿ ಜೆಡಿಎಸ್‌ ಮೈತ್ರಿ ಘೋಷಣೆಯಾದ ಬಳಿಕ ಹಲವು ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಕಡೆ ಮುಖ ಮಾಡ್ತಿದ್ದಾರೆ.

ಸಧ್ಯ ಬಿಜೆಪಿ ಮುಖಂಡ ಮಾಜಿ ಶಾಸಕ ರಾಮಪ್ಪ ಲಮಾಣಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದಾರೆ. ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಎಂದು ರಾಮಣ್ಣ ಲಮಾಣಿ ಹೇಳಿದರು. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗಾಗಿ ಇನ್ನೂ ಗಾಳವನ್ನು ಹಾಕಿದ್ದಾರಂತೆ

ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ ಅಂತ ರಾಮಪ್ಪ ಹೇಳಿದ್ದಾರೆ. ಶಿವಕುಮಾರ್‌ ಮಾತನಾಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಬೋದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ದೊಡ್ಡ ಪಟ್ಟಿಯನ್ನ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿ ನನ್ನ ಬಳಿ ಚರ್ಚೆ ಮಾಡಿ ದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂ ಡರ ಅರ್ಜಿಗಳು ನನ್ನ ಬಳಿ ಇವೆ. ಆ ಹೆಸರುಗ. ಳನ್ನು ಈಗಲೇ ರಿವೀಲ್‌ ಮಾಡೋದಿಲ್ಲ ಅಂತ ಹೇಳಿ ಎರಡು ಪಕ್ಷಗಳದ ನಾಯಕರಿಗೆ ಶಾಕ್ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk