ಧಾರವಾಡದಲ್ಲಿ ಮುಂದುವರೆದ ಅರವಿಂದ ಬೆಲ್ಲದ ಪ್ರಚಾರ – ನೆಚ್ಚಿನ ಗುರುಗಳ ಆಶೀರ್ವಾದ ಪಡೆದು ಮತಯಾಚನೆ ಮಾಡಿದ ಸರಳ ಸಜ್ಜನಿಕೆಯ ರಾಜಕಾರಣಿ…..

Suddi Sante Desk
ಧಾರವಾಡದಲ್ಲಿ ಮುಂದುವರೆದ ಅರವಿಂದ ಬೆಲ್ಲದ ಪ್ರಚಾರ – ನೆಚ್ಚಿನ ಗುರುಗಳ ಆಶೀರ್ವಾದ ಪಡೆದು ಮತಯಾಚನೆ ಮಾಡಿದ ಸರಳ ಸಜ್ಜನಿಕೆಯ ರಾಜಕಾರಣಿ…..

ಹುಬ್ಬಳ್ಳಿ ಧಾರವಾಡ –

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡದ ಮಾಳಮಡ್ಡಿಯ ಕೆ.ಇ.ಬೋರ್ಡ್ ಶಾಲೆಯಲ್ಲಿ‌ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಅರವಿಂದ ಬೆಲ್ಲದ ಪ್ರಚಾರ ಮಾಡಿದರು ಶಾಲೆಯ ಗುರು ವೃಂದದವರ ಆಶೀರ್ವಾದ ಪಡೆದು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ ಆಶೀರ್ವಾದ ಮಾಡಲು ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀಕಾಂತ ಪಾಟೀಲ,ಮೋಹನ ಸಿದ್ಧಾಂತಿ,ಜಿ .ಆರ್.ಭಟ್,ಡಿ,ಎಸ್ ರಾಜ್ ಪುರೋಹಿತ್,ಮಹಾ ನಗರ ಪಾಲಿಕೆ ಸದಸ್ಯರಾದ   ವಿಷ್ಣು ಕೊರ್ಲಹಳ್ಳಿ ಸೇರಿದಂತೆ ಅನೇಕ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.