This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಇಂಥಹ ಸರ್ಕಾರ ಇದ್ದರೆಷ್ಟು ಹೋದರೇಷ್ಟು ಬಿಜೆಪಿ ಸರ್ಕಾರದ ವಿರುದ್ಧ ‘BJP’ ಶಾಸಕ ವಾಗ್ದಾಳಿ ತಮ್ಮದೇ ಯಾದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕ ಹರ್ಷವರ್ಧನ…..

WhatsApp Group Join Now
Telegram Group Join Now

ಮೈಸೂರು

ಇಂಥಾ ಸರಕಾರ ಇದ್ದರೆಷ್ಟು-ಹೋದರೆಷ್ಟು ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಹರ್ಷವರ್ಧನ್ ಕಿಡಿಕಾರಿದ್ದಾರೆ.ಪ್ರವೀಣ್ ಹತ್ಯೆ ಖಂಡಿಸಿ ಮೈಸೂರಿನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಯಲ್ಲಿ ಭಾಗವಹಿಸಿದ ಹರ್ಷವರ್ಧನ್ ಈ ವೇಳೆ ತಮ್ಮದೇ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದರು

ಯಾವುದೇ ಸರ್ಕಾರವಾಗಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು.ಜನರ ಜೀವ ಉಳಿಸಲು ಕ್ರಮ ಕೈಗೊಳ್ಳ ಬೇಕು.ಅದು ಸಾಧ್ಯವಾಗದೆ ಇದ್ದರೆ ಅಂತಹ ಸರಕಾರ ಇದ್ದರೆಷ್ಟು ಹೋದರೆಷ್ಟು.ಸರ್ಕಾರದ ರಚನೆಗೆ ನಮ್ಮ ಪಕ್ಷದ ಕಾರ್ಯಕರ್ತರ ಬೆವರು ಮತ್ತು ಶ್ರಮವಿದೆ.ಇದರ ಜೊತೆಗೆ ರಕ್ತ ಬೆರೆಸುವುದು ಬೇಡ.ಸಿಎಂ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯವನ್ನು ಮಾಡಿದರು

ನಂಜನಗೂಡು,ಗುಂಡ್ಲುಪೇಟೆ ಕ್ಷೇತ್ರ ಕೂಡ ಕೇರಳದ ಗಡಿ ಭಾಗದಲ್ಲಿದೆ.ಈ ಕ್ಷೇತ್ರದ ಭಾಗಗಳಲ್ಲೂ ಇಂತಹ ಘಟನೆ ನಡೆಯಲ್ಲ ಎಂಬುದಕ್ಕೆ ಗ್ಯಾರಂಟಿ ಏನು.ಇಂತಹ ದುಷ್ಟ ಶಕ್ತಿಗಳನ್ನು ಸರ್ಕಾರ ಸಮರ್ಥವಾಗಿ ಮಟ್ಟಹಾಕ ಬೇಕು ಎಂದು ಮೈಸೂರಿನಲ್ಲಿ ಶಾಸಕ ಹರ್ಷವರ್ಧನ್ ಹೇಳಿಕೆ ನೀಡಿದರು


Google News

 

 

WhatsApp Group Join Now
Telegram Group Join Now
Suddi Sante Desk