ಮೈಸೂರು –
ಡೆತ್ ನೋಟ್ ಬರೆದಿಟ್ಟು Asi ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ನಲ್ಲಿ ನಡೆದಿದೆ ಹೌದು ನಗರದ ಟ್ರಾಫಿಕ್ ಎಎಸ್ ಐ ಆತ್ಮಹತ್ಯೆ ಮಾಡಿಕೊಂಡ ವರಾಗಿದ್ದು ನಗರದ ಗೌರಿ ಶಂಕರ ನಗರದಲ್ಲಿ ನಡೆದಿದೆ.
ಇನ್ನೂ ವಿವಿ ಪುರಂ ಟ್ರಾಫಿಕ್ ಠಾಣೆಯ ಎಎಸ್ ಐ ಶಿವಕುಮಾರಸ್ವಾಮಿ(54) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿಯಾಗಿದ್ದಾರೆ.ಕೌಟುಂಬಿಕ ಕಲಹ ದಿಂದಾಗಿ ಎಎಸ್ ಐ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂ ಡಿರಬಹುದು ಎಂದು ಶಂಕಿಸಲಾಗಿದೆ.ಈ ಕುರಿತು ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪೊಲೀಸರ ತನಿಖೆಯಿಂದ ಅವರ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ.