ಧಾರವಾಡ ದಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ ಬೈಲಹೊಂಗಲ ಮಂಜುನಾಥ್ ನ ಆತ್ಮಹತ್ಯೆ ಗೆ ಸಿಗದ ಕಾರಣ…..

Suddi Sante Desk

ಧಾರವಾಡ –

ಲಾಡ್ಜ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಮಂಜುನಾಥ ಹೌದು ಧಾರವಾಡದ ಪಾಲಾಕ್ಷ ಲಾಡ್ಜ್‌ನಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಬಿದರಕಟ್ಟಿ ಗ್ರಾಮದ ಮಂಜು ನಾಥ ನಿಂಬಾಳ್ಕರ್ (22) ಎಂಬ ಯುವಕನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ

ಈ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿ ಕೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.