ಧಾರವಾಡದ ನವಲಗುಂದ ದಲ್ಲಿ ರೈತ ಆತ್ಮಹತ್ಯೆ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಸವರಾಜ…..

Suddi Sante Desk

ಧಾರವಾಡ –

ಸಾಲ ತೀರಿಸಲಾಗದೆ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ದ ನವಲಗುಂದ ಪಟ್ಟಣದಲ್ಲಿ ನಡೆದಿದೆ.ಹೌದು ಬಸವರಾಜ ಉಣಕಲ್ (48)ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ

ನಗರದ ಹೊರಹೊಲಯದಲ್ಲಿರೋ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ.2ಎಕರೆ ಜಮೀನಿನಲ್ಲಿನ 3ಲಕ್ಷ ಸಾಲ ಪಡೆದಿದ್ದ ರೈತ ಬಸವರಾಜ.ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ಹಾನಿಯಾಗಿತ್ತು ಈ ಒಂದು ಹಿನ್ನೆಲೆಯಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾನೆ.ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನದಾತ.ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು ಸಧ್ಯ ಈ ಕುರಿತು ದೂರು ದಾಖಲು ಮಾಡಿಕೊಂಡ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.