This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

Sports News

ಬಸವರಾಜ ಹೊರಟ್ಟಿ ವಿರುದ್ಧ ಬಸವರಾಜ ಗುರಿಕಾರ ಅಖಾಡಕ್ಕೆ ಘೋಷಣೆ ಆಗಿತು ಕೈ ಪಕ್ಷದ ಟಿಕೆಟ್…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಮತ್ತೆರಡು ಕ್ಷೇತ್ರಗಳಿಗೆ ಚುನಾವಣೆ ನಡೆಯು ತ್ತಿದ್ದು ಕೈ ಪಕ್ಷವು ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಗಳ ಕಾಂಗ್ರೆಸ್ ಪ್ರಕಟಿಸಿದೆ.

ಜಿ.ಮಾದೇಗೌಡ ಪುತ್ರ ಮಧು ಮಾದೇಗೌಡರನ್ನು ದಕ್ಷಿಣ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಿದರೆ.ಇನ್ನೂ ಇತ್ತ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘಟನೆಯಲ್ಲಿ ಬಹು ಅವಧಿಯಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಗುರಿಕಾರ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.ಹೀಗಾಗಿ ಬಸವರಾಜ ಹೊರಟ್ಟಿ ವಿರುದ್ಧ ಇವರೇ ಅಖಾಡಕ್ಕೆ ಇಳಿಯಲಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk