BEO ಬಸವರಾಜ ತಳವಾರ ಎತ್ತಂಗಡಿ – ತುರ್ತು ವರ್ಗಾವಣೆ ಮಾಡಿ ಆದೇಶ ಮಾಡಿದ ಸರ್ಕಾರ

Suddi Sante Desk

ಬೆಂಗಳೂರು –

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಎಸ್ ತಳವಾರ ಇವರನ್ನು ವರ್ಗಾವಣೆ ಮಾಡಲಾಗಿದೆ.ಹೌದು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಇವರನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸರರ್ಕಾರದ ಅಧೀನ ಕಾರ್ಯದರ್ಶಿ ಎಂ ಧನಂ ಜಯ ಇವರು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದು ಇನ್ನೂ ಇವರ ಜಾಗಕ್ಕೆ ಹಿರಿಯ ಉಪನ್ಯಾಸ ಕರನ್ನು ವರ್ಗಾವಣೆ ಮಾಡಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.