ಲೋಕಾಯುಕ್ತ ಬಲೆಗೆ ಬಿದ್ದ BEO – 10 ಸಾವಿರ ಹಣ ತಗೆದುಕೊಳ್ಳುವಾಗ ಟ್ರ್ಯಾಪ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ BEO – 10 ಸಾವಿರ ಹಣ ತಗೆದುಕೊಳ್ಳುವಾಗ ಟ್ರ್ಯಾಪ್…..

ಚಿಕ್ಕಮಗಳೂರು  –

ಲೋಕಾಯುಕ್ತ ಬಲೆಗೆ ಬಿಇಓ ರೊಬ್ಬರು ಬಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಹೌದು ಜಿಲ್ಲೆಯ ಮೂಡಿಗೆರೆ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ.ಹೇಮಂತ್ ರಾಜ್, ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ ಅಗಿದ್ದು

ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.15 ಸಾವಿರ ದಿಂದ 10 ಸಾವಿರಕ್ಕೆ ಬಂದಿದ್ದ ಹೇಮಂತ್ ರಾಜ್ ಚಿಕ್ಕಮಗಳೂರು ನಗರದ ನೊಂದ ಮಹಿಳೆ ಯಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು

15000 ಕೊಟ್ರೆ ಕೆಲಸ ಎಂದಿದ್ದ ಎಸ್.ಡಿ.ಎ. ಬಷೀರ್ ಅಹಮದ್.ಮನವಿ ಮಾಡಿಕೊಂಡಾಗ 10000ಕ್ಕೆ ಬಂದಿದ್ದ ಬಿಇಓ.ಹಣ ನೀಡುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ ಬಿಇಓ

ಲೋಕಾಯುಕ್ತ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ತಂಡದಿಂದ ದಾಳಿ ನಡೆದಿದ್ದು ಸಧ್ಯ ಈ ಒಂದು ಬಿಇಓ ಮತ್ತು ಇನ್ನೊರ್ವ ನನ್ನ ವಶಕ್ಕೆ ತೆಗೆದುಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮಾಡತಾ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಮಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.