ಕುಣಿಗಲ್ –
ಟಿಪ್ಪರ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ತಾಲೂಕು ಪಂಚಾಯ್ತಿ ಸಾಮಾಜಿಕ ಪರಿಶೋದಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 38 ದೊಡ್ಡಮಲಳವಾಡಿ ಗ್ರಾಮ ದಲ್ಲಿ ನಡೆದಿದೆ
ತುಮಕೂರು ವಿಜಯನಗರ ವಾಸಿ ಯು.ಆರ್ ಅನಂತ ಮೃತ ದುರ್ಧೈವಿಯಾಗಿದ್ದಾರೆ.ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ತಮ್ಮ ಕರ್ತವ್ಯ ಮುಗಿಸಿಕೊಂಡು ತಮ್ಮ ಮನೆಗೆ ವಾಪಸ್ಸು ಆಗುತ್ತಿದ್ದ ವೇಳೆ ದೊಡ್ಡಮಲಳವಾಡಿ ಗ್ರಾಮದ ಬಳಿ ನಿಂತಿದ್ದ ಟಿಪ್ಪರ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ