ವಿಕಲಚೇತನರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಬೀರಪ್ಪ ಅಂಡಗಿ ಚಿಲವಾಡಗಿ ಒತ್ತಾಯ…..

Suddi Sante Desk


ಹುಬ್ಬಳ್ಳಿ –

ವಿಕಲಚೇತನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.ಈ ವಿಷ ಯದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಖ್ಯಮಂತ್ರಿಗಳು ವಿವಿಧ ವಲಯದಲ್ಲಿ ಕೆಲಸ ಮಾಡುವವರ ಸಮಸ್ಯೆ ಅರಿತು ಅವರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವ ಕಾರ್ಯ ಶ್ಲಾಘ ನೀಯವಾಗಿದೆ ಎಂದರು

ಇನ್ನೂ ರಾಜ್ಯದಲ್ಲಿ ಸುಮಾರು 30 ಲಕ್ಷ ನಿರುದ್ಯೋಗಿ ವಿಕಲಚೇತನರಿದ್ದು ಅವರ ಸ್ಥಿತಿಯು ಕೂಡಾ ಕಷ್ಟಕ ರವಾಗಿದೆ.ಆರ್ಥೀಕವಾಗಿ ಸದೃಢವಿಲ್ಲದ ನಿರುದ್ಯೋ ಗಿ ವಿಕಲಚೇನರಿಗೂ ಕೂಡಾ ಮುಖ್ಯಮಂತ್ರಿಗಳು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದರ ಮೂಲಕ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.