ಧಾರವಾಡದ ಕವಲಗೇರಿಯಲ್ಲಿ ಸುಟ್ಟು ಕರಕಲಾದ ಜಾನುವಾರ ಗಳು – ಬೆಂಕಿ ಅವಘಡ ದಿಂದ ಜಾನುವಾರಗಳು ಬಲಿ…..

Suddi Sante Desk

ಧಾರವಾಡ –

ಬೆಂಕಿ ಅವಘಡ ಮೂರು ದನಗಳು ಸುಟ್ಟು ಕರಕಲು ಧಾರವಾಡದ ಕವಲಗೇರಿ ಗ್ರಾಮದಲ್ಲಿ ಧಾರುಣ ಘಟನೆ

ಧಾರವಾಡ : ತಾಲೂಕಿನ ಕವಲಗೇರಿ ಗ್ರಾಮದ ಸಂಕಲೀಪುರ ಎಂಬುವವರಿಗೆ ಸೇರಿದ ದನ ಕಟ್ಟುವ ಶೆಡ್ ಗೆ ಬೆಂಕಿ ತಗುಲಿ ಎರಡು ಎತ್ತುಗಳು ಹಾಗೂ ಒಂದು ಆಕಳು ಸೇರಿ ಮೂರು ದನಗಳು ಸುಟ್ಟು ಕರಕಲು ಆಗಿರುವ ಘಟನೆ ಜರುಗಿದೆ.

ಬೆಂಕಿ ಹೇಗೆ ತಗುಲಿತು ಎಂಬುವುದರ ಕುರಿತು ಮಾಹಿತಿ ದೊರೆತಿಲ್ಲ ಇನ್ನೂ ವಿಷಯ ತಿಳಿದ ತಕ್ಷಣ ಗ್ರಾಮದ ಜನರು ಶೆಡ್ ಬಳಿ ತೆರಳಿ ಬೆಂಕಿ ನಂದಿಸಿದ್ದಾರೆ.

https://youtu.be/sYmeIOy67LQ

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.