ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರಿಂದ ನವಂಬರ್ 3 ರಂದು ದೆಹಲಿ ಚಲೋ – ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ನಡೆಯಲಿದೆ ಚಲೋ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ರಾಜ್ಯಾಧ್ಯಕ್ಷರು ಕರೆ…..

Suddi Sante Desk
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರಿಂದ ನವಂಬರ್ 3 ರಂದು ದೆಹಲಿ ಚಲೋ – ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ನಡೆಯಲಿದೆ ಚಲೋ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ರಾಜ್ಯಾಧ್ಯಕ್ಷರು ಕರೆ…..

ರಾಯಚೂರು

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರಿಂದ ನವಂಬರ್ 3 ರಂದು ದೆಹಲಿ ಚಲೋ – ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ನಡೆಯಲಿದೆ ಚಲೋ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ರಾಜ್ಯಾಧ್ಯಕ್ಷರು ಕರೆ.ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನವಂಬರ್ 3 ರಂದು ದೆಹಲಿ ಚಲೋ ಹೋರಾಟ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಜೈಕುಮಾರ್ ಹೇಳಿದರು.

ರಾಯಚೂರಿನಲ್ಲಿ ಮಾತನಾಡಿದ ಅವರು ನೌಕರರ ಕೆಲವೊಂದಿಷ್ಟು ಬೇಡಿಕೆಗಳ ಈಡೇರಿಕೆ ಗಾಗಿ ಈ ಒಂದು ದೆಹಲಿ ಚಲೋ ಹೋರಾಟ ನಡೆಯಲಿದೆ ಹೀಗಾಗಿ ಇದರಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ರಾಜ್ಯಾಧ್ಯಕ್ಷರು ಕರೆ ನೀಡಿದರು. ಇದರೊಂದಿಗೆ ರಾಷ್ಟ್ರ ಮಟ್ಟದಲ್ಲಿ ಬೃಹತ್‌ ಪ್ರತಿಭ ಟನೆ ನಡೆಸಲು ನವಂಬರ್ 3ರಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ

ಸರ್ಕಾರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ನಂತರ ಕರಪತ್ರ ಹಾಗೂ ವಾಲ್ ಪೋಸ್ಟರ್ ಬಿಡು ಗಡೆ ಮಾಡಿದರು.ಈ ಒಂದು ಸಮಯದಲ್ಲಿ ರಾಜ್ಯ ಸಮಿತಿಯ ಅದ್ಯಕ್ಷ ಹೆಚ್.ಎಸ್. ಜೈಕುಮಾರ, ಕಾರ್ಯಾಧ್ಯಕ್ಷೆ ಶೋಭಾ ಲೋಕನಾಗಣ್ಣ, ಅಮರೇಶಪ್ಪ, ನಾರಾಯಣಪ್ಪ,ಜಿಲ್ಲಾ ಘಟಕದ ಅಧ್ಯಕ್ಷ ತಾಯರಾಜ್, ಮೊಹಿನುದ್ದಿನ್, ಗುರು ನಾಥ,ರಮೇಶ್ ಗೌಳಿ,ಸುಧಾಕರ, ಮಹದೇವಪ್ಪ ಮಧುಕಾಂತ,ವೆಂಕಟೇಶ,ರಾಘವೇಂದ್ರ,ಹೃಷಿಕೇಶ,ನಾಗರಾಜ್,ಸತ್ಯ ನಾರಾಯಣ ಸೇರಿದಂತೆ ಸಂಘ ಟನೆಯ ಮುಖಂಡರು ನಾಯಕರು ಸರ್ಕಾರಿ ನೌಕರರು ಸೇರಿದಂತೆ ಹಲವರು ಉಪಸ್ಥಿತರಿದ್ದರು

ಸುದ್ದಿ ಸಂತೆ ನ್ಯೂಸ್ ರಾಯಚೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.