ರಾಜ್ಯದಲ್ಲಿ ಮೂರು ದಿನ ಶಾಲಾ ಕಾಲೇಜುಗಳಿಗೆ ರಜೆ – ರಜೆ ಘೋಷಣೆ ಮಾಡಿದ CM…..

Suddi Sante Desk

ಬೆಂಗಳೂರು –

ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹೌದು ರಜೆಯನ್ನು ಘೋಷಿಸಿದ್ದಾರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಒಂದು ಆದೇಶವಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ ಸಿಎಂ ಬೊಮ್ಮಾಯಿ ಅವರು

ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದು ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಕರೆ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.