ಶಿಕ್ಷಕರೇ ನಾಳೆ ತಪ್ಪದೆ ಶಾಲೆಗಳಲ್ಲಿ ಈ ಕಾರ್ಯಕ್ರಮ ಮಾಡಿ ನಿಯಮಾನುಸಾರ ಆಚರಣೆ ಮಾಡಿ ವರದಿ ಮಾಡಲು ಆಯುಕ್ತರ ಸೂಚನೆ…..

Suddi Sante Desk

ಬೆಂಗಳೂರು –

ನಾಳೆ ರಾಜ್ಯಾದ್ಯಂತ ಸಂವಿಧಾನ ಶಿಲ್ಪಿ ಮಹಾನ್ ಮಾನವತಾ ವಾದಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ತಪ್ಪದೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಈ ಒಂದು ಆಚರಣೆ ಯನ್ನು ಮಾಡುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲೆಗಳಲ್ಲಿ ಶಿಕ್ಷಕರು ತಪ್ಪದೆ ಈ ಒಂದು ಜಯಂತಿ ಯನ್ನು ಆಚರಣೆ ಮಾಡಿ ಸಂಬಂಧಿಸಿದ ಇಲಾಖೆಯ ಮೇಲಾಧಿಕಾರಿಗಳಿಗೆ ವರದಿ ಯನ್ನು ನೀಡುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.