This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

ಧಾರವಾಡ

ನೂತನ ಶಾಸಕ ಮಹೇಶ್ ತೆಂಗಿನಕಾಯಿ ಅವರಿಗೆ ಶುಭ ಹಾರೈಸಿದ ಶರಣು ಅಂಗಡಿ ಮತ್ತು ಟೀಮ್ – ವಿಶೇಷವಾಗಿ ಮಾವಿನಹಣ್ಣು ನೀಡಿದ ಅಭಿನಂದನೆ ಸಲ್ಲಿಕೆ…..

WhatsApp Group Join Now
Telegram Group Join Now

ಹುಬ್ಬಳ್ಳಿ

ಸಾಮಾನ್ಯವಾಗಿ ಯಾರೆ ಹೊಸದಾಗಿ ಶಾಸಕರಾದರೆ ಅವರಿಗೆ ಹಾರ ತುರಾಯಿ ಶಾಲು ನೀಡಿ ಗೌರವಿಸೊದು ಸಂಪ್ರದಾಯ ಆದರೆ ಇತ್ತ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರ ದಲ್ಲಿ ಮೊದಲ ಬಾರಿಗೆ ಶಾಸಜರಾದ ಮಹೇಶ್ ತೆಂಗಿನಕಾಯಿ ಅವರನ್ನು ಯುವಕರು ವಿಶೇಷ ವಾಗಿ ಸನ್ಮಾನ ಮಾಡಿ ಗೌರವಿಸಿದೆ

ಹೌದು ಶರಣು ಅಂಗಡಿ ನೇತೃತ್ವದಲ್ಲಿ ನ ಟೀಮ್ ನೂತನ ಶಾಸಕ ಮಹೇಶ್ ತೆಂಗಿನಕಾಯಿ ಅವರನ್ನು ವಿಭಿನ್ನವಾಗಿ ಸನ್ಮಾನಿಸಿ ಗೌರವಿಸಿದರು ಯಾವುದೇ ರೀತಿಯ ಹೂವಿನ ಹರ  ತುರಾಯಿ ಯನ್ನು ನೀಡದೆ ಮಾವಿನ ಹಣ್ಣುಗಳನ್ನು ನೀಡಿ ಅಭಿನಂದನೆ ಸಲ್ಲಿಸಿದರು.

ಪ್ರತಿಯೊಂದರಲ್ಲೂ ತುಂಬಾ ವಿಶೇಷವಾಗಿ ಅರ್ಥಪೂರ್ಣ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವ ಈ ಒಂದು ಟೀಮ್ ಈ ಒಂದು ಕಾರ್ಯದಲ್ಲೂ ಕೂಡಾ ವಿಶೇಷವಾಗಿ ಕಾರ್ಯವನ್ನು ಮಾಡಿ ಮಾದರಿಯಾಗಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿ ರುವ ಹಾಗೂ ಪ್ರ ಪ್ರಥಮ ಬಾರಿಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ನೂತನ ಶಾಸಕ ರಾಗಿ ಯುವ ನಾಯಕರು ಮಹೇಶ ತೆಂಗಿನಕಾ ಯಿಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.ಶರಣು ಅಂಗಡಿ ಅವರೊಂದಿಗೆ ಮಲ್ಲಿಕಾರ್ಜುನ ಪಾಟೀಲ,ಮಣಿಕಂಠ ಶ್ಯಾಗೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk