This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

National News

ಡಾ. ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರ್ಷ ಅಭಿನಂದನೆಗಳು…..

WhatsApp Group Join Now
Telegram Group Join Now

ಹೊಸದಿಲ್ಲಿ –

ಧರ್ಮಸ್ಥಳ ಧರ್ಮಾಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಮಾಡಿದೆ.ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಮತ್ತು ಸಂಗೀತ ಸಂಯೋಜಕ,ಗೀತರಚನೆಕಾರ ಮತ್ತು ಗಾಯಕ ಇಳಯರಾಜ ಹಾಗೂ ವಿಜಯೇಂದ್ರ ಪ್ರಸಾದ್‌ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿ ರುವುದು ವೈಯುಕ್ತಿಕ ವಾಗಿ ನನಗೆ ಸಂತಸ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಸಧ್ಯ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸಚಿವ ಜೋಶಿಯವರು ಅಲ್ಲಿಂದಲೇ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಧರ್ಮ ಸಂರಕ್ಷಣೆ ಜೊತೆಗೆ ಶಿಕ್ಷಣ,ಆರೋಗ್ಯ ಕ್ಷೇತ್ರ ಸೇರಿದಂತೆ ಸಮಾಜ ನಿಷ್ಠರಾಗಿ ಅದ್ವಿತೀಯ ಸೇವೆ ಸಲ್ಲಿಸು ತ್ತಿರುವ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯ ರಾಗಿ ನೇಮಕಗೊಂಡಿರುವುದು ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಜೋಶಿಯವರು ಹೇಳಿದ್ದಾರೆ.ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವ ಸಮಾಜಸೇವಾ ಕಾರ್ಯ ಗಳಿಂದ,ಗ್ರಾಮೀಣ ಜನತೆಯ ಅದರಲ್ಲಿಯೂ ವಿಶೇಷ ವಾಗಿ ಮಹಿಳೆಯರ ಆರ್ಥಿಕ,ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಕಾರ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದೆ.ನೇಮಕಕ್ಕೆ ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ,ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಅಭಿ ನಂದನೆಗಳು ಎಂದು ಜೋಶಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk