This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

Local News

ಕಾಂಗ್ರೇಸ್ ಪಕ್ಷದಲ್ಲಿ ನಾಯಕತ್ವದ ದುರಂಹಕಾರ ಪರಮಾವಧಿ ಹೆಚ್ಚಾಗಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಸ್ವಾಮಿಜಿ ಲೈಂಗೀಕ ಕಿರುಕುಳ, ಯಡಿಯೂ ರಪ್ಪ ದೆಹಲಿ ಭೇಟಿ ವಿಚಾರ ಕುರಿತಂತೆ ಮಾತನಾಡಿದ್ದಾರೆ…..

WhatsApp Group Join Now
Telegram Group Join Now

ಧಾರವಾಡ –

ಕಾಂಗ್ರೇಸ್ ಪಕ್ಷದಲ್ಲಿ ಬೌದ್ದಿಕ ದೀವಾಳಿತನ ಹೆಚ್ಚಾಗುತ್ತಿದೆ ಹೀಗಾಗಿ ಹಿರಿಯರು ಕಾಂಗ್ರೇಸ್ ಪಕ್ಷವನ್ನು ಬೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದ ಮುಗದ ಗ್ರಾಮದಲ್ಲಿ ಮಾತನಾಡಿದ ಅವರು ಗುಲಾಂ ನಬಿ ಆಜಾದ ರಾಜೀನಾಮೆ ವಿಚಾರ ಕುರಿತಂತೆ ಮಾತನಾಡಿ ಈಗಾಗಲೇ ಅನೇಕ ಹಿರಿಯರು ಬಿಟ್ಟು ಹೋಗಿ ದ್ದಾರೆ.ಇದಕ್ಕೆ ಆ ಪಕ್ಷದಲ್ಲಿ ನಾಯಕತ್ವದ ದುರಂಹಕಾರ ಪರಮಾವಧಿಯಿಂದ ಆಗುತ್ತಿದೆ ಎಂದರು.

ಇನ್ನೂ ಆಯಾ ನಾಯಕತ್ವದ ಅವಧಿ ಮುಗಿದಾಗ ಬಿಟ್ಟು ಕೊಡಬೇಕು ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅದು ಆಗುತ್ತಿಲ್ಲ ಎಂದರು.ಆ ಕಾರಣದಿಂದಾಗಿ ಗುಲಾಂ ನಬಿ ಆಜಾದ ಪಕ್ಷ ಬಿಟ್ಟಿದ್ದಾರೆ ಎಂದರು.ಇನ್ನೂ ಚಿತ್ರದುರ್ಗ ಮುರುಘಾಮಠದ ಸ್ವಾಮಿಜಿಯವರ ಮೇಲೆ ದಾಖಲಾಗಿರುವ ‌ಪೋಕ್ಸೋ ಪ್ರಕರಣ‌ ವಿಚಾರ ಕುರಿತಂತೆ ಮಾತನಾಡಿದ ಅವರು ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ ಅದಕ್ಕೆ ಹೆಚ್ಚು ಮಾತನಾ ಡುವ ಅಗತ್ಯ ಇಲ್ಲಾ ಸ್ವಾಮೀಜಿ‌ ನಾಡಿದ ಪ್ರತಿಷ್ಠಿತರು ಇದ್ದಾರೆ ಸೂಕ್ತ ಹಾಗೂ ನ್ಯಾಯಯೂತವಾದ ತನಿಖೆಯಾ ಗಲಿ ಈಗ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಅಂತಾ‌ ಇರಲ್ಲ ಎಂದರು.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಗುತ್ತಾರೆಂಬ ವಿಚಾರ ಕುರಿತಂತೆ ಮಾತನಾಡಿದ ಅವರು ಬದಲಾವಣೆ ಬರುತ್ತೇ ಅಂತಾ ಮಾಧ್ಯಮಗಳು ಹೇಳುತ್ತಿವೆ ಸಾಮಾನ್ಯ ವಾಗಿ ಮೂರು ವರ್ಷ ಅವಧಿ ನಮ್ಮಲ್ಲಿ ಇರುತ್ತದೆ ಆದರೆ ಮೂರು ವರ್ಷದ ಬಳಿಕ ಬದಲಾವಣೆ ಮಾಡಲೇಬೇಕು ಅಂತಿಲ್ಲ ಮಾಧ್ಯಮಗಳೇ ಬದಲಾವಣೆ ಅಂತಾ ಹೇಳುತ್ತಿವೆ ಕಾರಣಿಕ ಹೇಳಿದಂತೆ ಮಾಧ್ಯಮಗಳೇ ಡೇಟ್ ಹೇಳುತ್ತಿವೆ ನಮ್ಮಲ್ಲಿ ಆ ಯಾವುದೇ ಚರ್ಚೆ ಆಗಿಲ್ಲ ಯಡಿಯೂರಪ್ಪ ಎಂದರು. ಇನ್ನೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಭೇಟಿ ವಿಚಾರ ಕುರಿತಂತೆ ಮಾತನಾಡಿ ಯಡಿಯೂ ರಪ್ಪ ಈಗ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರಾ ಗಿದ್ದಾರೆ.ಅವರು ಪಕ್ಷದ ಹಿರಿಯರಲ್ಲೊಬ್ಬರು ನೇಮಕದ ಹಿನ್ನೆಲೆ ಪ್ರಮುಖ ನಾಯಕರ ಭೇಟಿಗೆ ಹೋಗಿದ್ದಾರೆ ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk