ರಾಜ್ಯದಲ್ಲಿ ಮೂವತ್ತು ಸಾವಿರರ ಗಡಿ ದಾಟಿತು ಮಹಾಮಾರಿ ಧಾರ ವಾಡದಲ್ಲಿ ಐದನೂರರ ಗಡಿ ದಾಟಿತು ಕೊರೊನಾ – ರಾಜ್ಯದಲ್ಲಿ ಒಂದೇ ದಿನ 143 ಜನರು ಸಾವು.

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ ನಿನ್ನೇಗಿಂತ ಇಂದು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಕರಣಗಳು ಕಂಡು ಬಂದಿ ವೆ.ಹೌದು ಇಂದು ರಾಜ್ಯದಲ್ಲಿ ಒಂದೇ ದಿನ 34804 ಪ್ರಕರಣಗಳು ದಾಖಲಾಗಿದ್ದು ಇನ್ನೂ ಒಂದೇ ದಿನ ರಾಜ್ಯದಲ್ಲಿ 143 ಜನರು ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರದಲ್ಲಿ 20733 ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದರೆ ಕೊಡಗು,ತುಮಕೂ ರು, ಧಾರವಾಡ,ಮೈಸೂರು ಸೇರಿದಂತೆ ಕೆಲ ಜಿಲ್ಲೆಗ ಳಲ್ಲಿ ಪಾಜಿಟಿವ್ ಪ್ರಕರಣಗಳು ಹೆಚ್ಚಿನ ಪ್ರಮಾಣ ದಲ್ಲಿ ಕಂಡುಬಂದಿವೆ.ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಸಂಖ್ಯೆಗಳನ್ನು ನೊಡೊದಾದರೆ ಈ ಕೆಳಗಿನಂತಿವೆ

ಒಟ್ಟಾರೆ ರಾಜ್ಯದಲ್ಲಿ ಕೋವಿಡ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.