This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

DCM ಲಕ್ಷ್ಮಣ ಸವದಿ ಮಗನ‌ ಕಾರು ಅಪಘಾತ ಒರ್ವ ಸಾವು…..

WhatsApp Group Join Now
Telegram Group Join Now

ಬಾಗಲಕೋಟೆ –

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತನೊರ್ವ ಮೃತಪಟ್ಟ ಘಟನೆ ಬಾಗಲಕೋಟೆ ಯಲ್ಲಿ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖ ಲಾಗಿದೆ ಎನ್ನಲಾಗಿದೆ.

ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿ ದ್ದಾರೆ.

ನಂತರ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಡಿಸಿಎಂ ಪುತ್ರನ ಬದಲು ಕಾರ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿ ದ್ದು ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡತಾ ಇದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk