ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹೋದರ ಕೋವಿಡ್ ಗೆ ನಿಧನ‌ – ಚಿಕ್ಕ ವಯಸ್ಸಿನಲ್ಲಿ ಮಹಾಮಾರಿಗೆ ಬಲಿ…..

Suddi Sante Desk

ಅಥಣಿ –

ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರ ಹಾಗೂ ಕೃಷ್ಣಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವ ದಿ(36) ಕೋವಿಡ್ ನಿಂದಾಗಿ ನಿಧನರಾದರು.ಕೆಲವು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಅವರ ನ್ನು ಬೆಳಗಾವಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ಚಿಕಿತ್ಸೆ ಫಲಿಸದೇ ಸ್ಪಂದಿಸದೇ ವಿನೋದ ಸವದಿ ಅವರು ಕೊನೆಯುಸಿರೆಳೆದಿದ್ದಾರೆ.ಇನ್ನೂ ಮೃತರಾದ ಇವರಿಗೆ ನಾಡಿನ ಹಾಗೂ ಜಿಲ್ಲೆಯ ರಾಜಕೀಯ ನಾಯಕರು ಭಾವಪೂರ್ಣ ನಮನ ಸಲ್ಲಿಸಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.