ಬೆಂಗಳೂರು –
ಉಪ ಸ್ಪೀಕರ್ ಮತ್ತು ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕರಾದ ಆನಂದ ಮಾಮನಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಹೌದು ಕೆಲವು ದಿನಗ ಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಆರೋಗ್ಯ ದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.ಆನಂದ ಮಾಮನಿ ಅವರ ಆರೋಗ್ಯ ದಲ್ಲಿ ಏರುಪೇರು ಉಂಟಾಗಿದ್ದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಎರಡು ದಿನಗಳ ಹಿಂದೆ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ.ಇಂದು ಅಥವಾ ನಾಳೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.