This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನದ ಚೆಕ್ ವಿತರಣೆ

WhatsApp Group Join Now
Telegram Group Join Now

ಧಾರವಾಡ –

ಧಾರವಾಡ ತಾಲ್ಲೂಕಿನ ತಡಕೋಡ ಗ್ರಾಮದ ವೀರಭದ್ರೇಶ್ವರ ವ ಪರಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಅನುದಾನದ ಚೆಕ್‌ ವಿತರಣೆ ಮಾಡಲಾಯಿತು.


ತಡಕೋಡ ಗ್ರಾಮದಲ್ಲಿ ದೇವಸ್ಥಾನದ ಕಮೀಟಿಯವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅನುದಾನದ 5 ಲಕ್ಷ ರೂಪಾಯಿಗಳ ಚೆಕ್ ವಿತರಣೆ ಮಾಡಿದರು.

ತಹಶೀಲ್ದಾರ್ ಡಾ ಸಂತೋಷ ಬಿರಾದಾರ, ಕಂದಾಯ ನಿರೀಕ್ಷಕ ಮಂಜುನಾಥ ಗೂಳಪ್ಪನವರ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಮುಳಗುಂದ, ಭೀಮಪ್ಪ ಕಸಾಯಿ ಸೇರಿದಂತೆ ಗ್ರಾಮಸ್ಥರು ದೇವಸ್ಥಾನದ ಮುಖಂಡರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk