CM ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸಭೆಯಲ್ಲಿ ತಗೆದುಕೊಂಡ ನಿರ್ಣಯ ಗಳೇನು ಗೊತ್ತಾ‌…..

Suddi Sante Desk

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಚಿವ ಸಂಪುಟದ ಸಭೆ ನಡೆಯಿತು ಇವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಈ ಒಂದು ಸಭೆಯಲ್ಲಿ ಪ್ರಮುಖವಾಗಿ ಹಲವಾರು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು

ಸಭೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಪ್ರಮುಖ ಯೋಜನೆ ಗಳ ಕುರಿತು ಕೆಲವೊಂದಿಷ್ಟು ನಿರ್ಣಯ ಗಳನ್ನು ತೆಗೆದುಕೊಳ್ಳಲಾಯಿತು ಇನ್ನೂ ಇಂದಿನ ಸಭೆಯಲ್ಲಿ ತಗೆದು ಕೊಂಡು ನಿರ್ಣಯಗಳು ಈ ಕೆಳಗಿನಂತೆ ಇವೆ

ಇನ್ನೂ ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಹಿನ್ನೆಲೆಯಲ್ಲಿ ಪೂರ್ವ ಭಾವಿಯಾಗಿ ಹಲವಾರು ಇಲಾಖೆಗಳೊಂದಿಗೆ ಸಭೆಯನ್ನು ಮಾಡಿದರು.ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.