This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಸರ್ಕಾರಿ ನೌಕರರ ಸಭೆಯ ನಂತರ CM ಹೇಳಿದ್ದೇನು ಗೊತ್ತಾ – ಡೆಡ್ ಲೈನ್ ಕೊನೆಯ ದಿ‌ನ ಸರ್ಕಾರಿ ನೌಕರರೊಂದಿಗೆ ಸರ್ಕಾರ ಸರ್ಕಸ್…..

WhatsApp Group Join Now
Telegram Group Join Now

ಬೆಂಗಳೂರು

ಸರ್ಕಾರಿ ನೌಕರರ ಸಮಸ್ಯೆ ಸೌಹಾರ್ದ ಯುತವಾಗಿ ಬಗೆ ಹರಿಯುವ ವಿಶ್ವಾಸ  ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬೆಂಗಳೂರಿ ನಲ್ಲಿ ಮಾತನಾಡಿದ ಅವರು ಸರ್ಕಾರಿ ನೌಕರರ ಜೊತೆ ಸೌಹಾರ್ದ ಯುತ ಸಭೆ ನಡೆದಿದ್ದು ಸೌಹಾರ್ದಯುತವಾಗಿ ಸಮಸ್ಯೆ ಬಗೆ ಹರಿಯಲಿದೆ ಎಂದರು.

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಅಧಿ ಕಾರಿಗಳ ಜೊತೆ ಹಾಗೂ ನೌಕರರ ಸಂಘದವರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ ಅವರು ಹಲವಾರು ವಿಷಯ ಪ್ರಸ್ತಾಪ  ಮಾಡಿದ್ದಾರೆ. ಸಾಕಷ್ಟು ವಿಷಯ ಚರ್ಚೆಯಾಗಿದೆ.

ಅವರು ಯಾವುದಾದರೂ ಒಂದು ತೀರ್ಮಾನಕ್ಕೆ ಬಂದ‌ಮೇಲೆ ನಮ್ಮ ಹಣಕಾಸಿನ ನಿರ್ಧಾರ ತೆಗೆದು ಕೊಳ್ಳಲು ಅನುಕೂಲವಾಗಲಿದೆ. ನಮ್ಮ ಮಾತುಕ ತೆಯ ಆಧಾರದ ಮೇಲೆ ಮಾತುಕತೆ ಸೌಹಾರ್ದ ಯುತವಾಗಿ ಮುಕ್ತಾಯವಾಗುವ ವಿಶ್ಬಾಸ ಇದೆ.
ಅವರು ಪದಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ.

ಅವರ ನಿರ್ಣಯದ ಆಧಾರದ ಮೇಲೆ ನಾವು ಮಿರ್ಣಯ ಕೈಗೊಳ್ಳುತ್ತೇವೆ.ವೇತನ ಆಯೋಗಕ್ಕೆ ಆದಷ್ಟು ಬೇಗ ಮಧ್ಯಂತರ ವರದಿ ನೀಡುವಂತೆ ಕೇಳಿದ್ದೇವೆ ಆದಷ್ಟು ಬೇಗ ವರದಿ ಬರುವ ವಿಶ್ವಾಸ ಇದೆ ಎಂದು ಹೇಳಿದರು

ಕೊವಿಡ್ ಸಮಯದಲ್ಲಿ ಸರ್ಕಾರ ಅವರ ಸಂಬಳ ಕಡಿತ ಮಾಡಿಲ್ಲ. ಅಲ್ಲದೇ 24 ಗಂಟೆಯಲ್ಲಿ  ಡಿಎ ಹೆಚ್ಚಳ ಮಾಡಿದ್ದೇವೆ.ಅದನ್ನು ಅವರು ಅಪ್ರಿಸಿ ಯೇಟ್ ಮಾಡಿದ್ದಾರೆ.ಮಾತುಕತೆಯ ಆಧಾರ ದಲ್ಲಿ ಅವರ ನಿರ್ಣಯದ ಆಧಾರದ ಮೇಲೆ ಸರ್ಕಾರ ಸೂಕ್ತ ನಿಋಣಯ ಕೈಗೊಳ್ಳಲಿದೆ ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk