ಶಿಕ್ಷಕರ ನೋವಿನ ಧ್ವನಿಗೆ ಧ್ವನಿಯಾದ ಸಭಾಪತಿ ಬಸವರಾಜ ಹೊರಟ್ಟಿ – CM ಗೆ ಪತ್ರ ಬರೆದು ಒತ್ತಾಯಿಸಿದ್ದೇನು ಗೊತ್ತಾ‌…..

Suddi Sante Desk

ಹುಬ್ಬಳ್ಳಿ –

ರಾಜ್ಯದ ಶಿಕ್ಷಕರ ಸಮಸ್ಯೆ ಗಳ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ ಹೌದು ಹಳೆ ಪಿಂಚಣಿ ಯೋಜನೆಯ ವಿಚಾರ ದಲ್ಲಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಗೆ ಪತ್ರ ಬರೆದು ಸಮಸ್ಯೆ ಯ ಧ್ವನಿಗೆ ಸ್ಪಂದಿಸಿದ್ದಾರೆ.

ಹಳೆ ಪಿಂಚಣಿ ಯೋಜನೆ ಜಾರಿ ಸೇರಿದಂತೆ ಶಿಕ್ಷಣ ಇಲಾಖೆ ಯ ಜ್ವಲಂತ ಸಮಸ್ಯೆಗಳ ಕುರಿತು ಸಭೆ ನಿಗದಿಪಡಿಸಲು ಮುಖ್ಯಮಂತ್ರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಬರೆದು ಒತ್ತಾಯವನ್ನು ಮಾಡಿದ್ದಾರೆ ಸರ್ ಅವರಿಮ

ಸಧ್ಯ ಶಿಕ್ಷಕರ ಸಮಸ್ಯೆಗಳ ನೋವಿಗೆ ಧ್ವನಿಯಾಗಿ ಬಸವರಾಜ ಹೊರಟ್ಟಿ ಯವರು ಮುಖ್ಯಮಂತ್ರಿ ಅವರಿಗೆ ಪತ್ರವನ್ನು ಬರೆದಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

ವರದಿ – ವೆಂಕಟೇಶ್ ಸುದ್ದಿ ಸಂತೆ ನ್ಯೂಸ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.