This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯ ಏನು ಗೊತ್ತಾ…..

WhatsApp Group Join Now
Telegram Group Join Now

ಮೈಲಾರ –

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಐತಿಹಾಸಿಕ ‘ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಿತು‌.ಇನ್ನೂ ಈ ಒಂದು ಕಾರ್ಣಿಕೋತ್ಸವದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೇಳಲು ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಬಿಲ್ಲನೇರಿ ಗೊರವಯ್ಯ ಕಾರ್ಣಿಕ ವಾಣಿ ನುಡಿದಿದ್ದು, ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್ ಎಂದರು. ಅಂದ್ರೆ ಈ ಬಾರಿ ರಾಜ್ಯ ರಾಜಕಾರಣ ಮೂರು ಭಾಗ ಆಗುತ್ತೆ. ರೈತರು ಬೆಳೆದ ಬೆಳೆ ಕೂಡ ಮೂರು ಪಾಲಾಗುತ್ತೆ ಎಂದು ಕಾರ್ಣಿಕವನ್ನು ವಿಶ್ಲೇಷಿಸಲಾಗಿದೆ.

ಐತಿಹಾಸಿಕ ಮೈಲಾರದಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕ ನಡೆಯುತ್ತೆ.ಈ ಕಾರ್ಣಿಕೆಯನ್ನ ಕೇಳಲು ಸಾವಿರಾರು ಜನ ಸೇರ್ತಾರೆ.ಇನ್ನೂ ಗೋರವಯ್ಯ ನುಡಿಯುವ ಈ ಕಾರ್ಣಿಕೆಯನ್ನ ವರ್ಷದ ಭವಿಷ್ಯವಾಣಿಯೆಂದೇ ನಂಬಲಾಗುತ್ತದೆ‌.ಏನೇ ಆಗಲಿ ಕಾರ್ಣಿಕೋತ್ಸವ ಸಾಂಗವಾಗಿ ನಡೆಯಿತು.


Google News

 

 

WhatsApp Group Join Now
Telegram Group Join Now
Suddi Sante Desk