ಶಿರಸಿ –
ಕಳೆದ ಹಲವಾರು ವರ್ಷಗಳಿಂದ ಅದರಲ್ಲೂ ವಿಶೇಷವಾಗಿ ಕೋವಿಡ್ ಸಮಯದಲ್ಲಿ ಸಾಮಾಜಿಕ ಕೆಲಸ ಕಾರ್ಯ ವನ್ನು ಮಾಡಿಕೊಂಡು ಬರುತ್ತಿರುವ ಡಾ ಸುರೇಶ ಕಮ್ಮಾರ ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು.
ಹೌದು ಶಿರಸಿಯಲ್ಲಿ ನಡೆದ ರಾಜ್ಯ ಮಟ್ಟದ 9ನೇ ಸಾಹಿತ್ಯ ಸಮ್ಮೇಳನದಲ್ಲಿ ಗಣ್ಯರು ಡಾ ಸುರೇಶ ಕಮ್ಮಾರ ಸಾಮಾಜಿಕ ಕಳಕಳಿಯ ಸೇವೆ ಮತ್ತು ಕೋವಿಡ್ ವಾರಿಯರ್ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.