ಧಾರಾಕಾರ ಮಳೆಗೆ ಇಂದು ಕೂಡಾ ಶಾಲೆಗಳಿಗೆ ರಜೆ ಘೋಷಣೆ ಜಿಲ್ಲೆಯ ಕೆಲ ತಾಲ್ಲೂಕು ಗಳ ಶಾಲೆ ಗಳಿಗೆ ಮಾತ್ರ ರಜೆ…..

Suddi Sante Desk

ಶಿವಮೊಗ್ಗ –

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ,ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ನಾಂದು(12.7.2022) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದು ಕೊಳ್ಳಲಾಗಿದ್ದುಅತೀ ಹೆಚ್ಚು ಮಳೆಯಾಗ್ತಿರುವ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಎಂದಿನಂತೆ ಶಾಲೆಗಳು ನಡೆಯಲಿದ್ದು ಈ ಬಗ್ಗೆ ಶಾಲಾ ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡಲು ಕ್ಷೇತ್ರ ಶಿಕ್ಷಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.