ಶಾಲೆಗೆ ಸರಿಯಾದ ಸಮಯಕ್ಕೆ ಬಾರದ ಶಿಕ್ಷಕರಿಗೆ ಎಚ್ಚರಿಕೆ ಸಂದೇಶ ನೀಡಿದ ಶಿಕ್ಷಣ ಸಚಿವರು ತಡವಾಗಿ ಬಂದರೆ ಶಿಸ್ತು ಕ್ರಮದ ಶಿಕ್ಷೆ…..

Suddi Sante Desk


ಹೌದು ರಾಜ್ಯದ ಶಿಕ್ಷಕರ ಕಾರ್ಯ ವೈಖರಿ ಕುರಿತು ಶಿಕ್ಷಣ ಸಚಿವರು ಮೆಚ್ಚುಗೆ ಯನ್ನು ವ್ಯಕ್ತಪಡಿಸಿದ್ದಾರೆ ಈ ನಡುವೆ ಶಾಲೆಗಳಿಗೆ ತಡವಾಗಿ ಬರುವ ಶಿಕ್ಷಕರಿಗೆ ಇದೇ ವೇಳೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಹಿಂದೆ ಅನಿರೀಕ್ಷಿತವಾಗಿ ಶಾಲೆಯೊಂದಕ್ಕೆ ಭೇಟಿ ನೀಡಿದ ಸಚಿವ ಬಿ ಸಿ ನಾಗೇಶ್ ಈ ಒಂದು ಸೂಚನೆ ಯನ್ನು ರಾಜ್ಯದ ಶಿಕ್ಷಕರಿಗೆ ನೀಡಿದ್ದಾರೆ

ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ರಾಜ್ಯದ ಶಿಕ್ಷಕರಿಗೆ ಸೂಚಿಸಿದ್ದಾರೆ ವಿನಾಕಾರಣ ತಡವಾದರೆ ಮಕ್ಕಳಿಗೆ ಶಾಲೆಯ ಹೊರಗಡೆ ಕಾಯಿಸಿದರೆ ಈ ಒಂದು ವಿಚಾರ ಕುರಿತು ಮಾಹಿತಿ ವರದಿಗಳು ಬಂದರೆ ಕೂಡಲೇ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.