ಚಂಡ ಮಾರುತದ ಎಫೇಕ್ಟ್ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ ಚಿಕ್ಕಬಳ್ಳಾಪೂರ DC ಘೋಷಣೆ…..

Suddi Sante Desk
ಚಂಡ ಮಾರುತದ ಎಫೇಕ್ಟ್ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ ಚಿಕ್ಕಬಳ್ಳಾಪೂರ DC ಘೋಷಣೆ…..

ಚಿಕ್ಕಬಳ್ಳಾಪುರ

ಚಂಡಮಾರುತದ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜು ಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಹೌದು ಶೀತಗಾಳಿ ಮತ್ತು ಮಳೆಯ ಮುನ್ಸೂಚ ನೆಯ ಇರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ

ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಮುನ್ನೆಚ್ಚ ರಿಕೆ ಕ್ರಮವಾಗಿ ಡಿ 12 ಸೋಮವಾರಂದು ಶಾಲಾ ಕಾಲೇಜುಗಳ ತರಗತಿಗಳಿಗೆ ರಜೆಯನ್ನು ಘೋಷಿ ಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದ್ದಾರೆ.ರಜೆಯನ್ನು ಸರಿದೂ ಗಿಸಲು ಮುಂದಿನ ದಿನಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣಇಲಾಖೆಯ ಉಪ ನಿರ್ದೇಶಕ ಜಯರಾಂರೆಡ್ಡಿಗೆ ಸೂಚನೆ ನೀಡಲಾಗಿದೆ.

ಕಳೆದ ಎರಡು ದಿನಗಳಿಂದ ಶೀತಗಾಳಿ ಮತ್ತು ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ಜನ ಮನೆಯಿಂದ ಹೊರಬರಲು ಹಿಂಜರಿಯು ತ್ತಿದ್ದಾರೆ ಭಾನುವಾರಂದು ಸಹ ಜಿಲ್ಲೆಯಲ್ಲಿ ಜಡಿ ಮಳೆಯ ಪ್ರಭಾವ ಮುಂದುವರೆದಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಜಿಲ್ಲಾಧಿಕಾರಿಗಳು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.