ಧಾರವಾಡ –
ಶಿಕ್ಷಕ ವಾಯ್ ಬಿ ಕಡಕೋಳ ಅವರ ಸಂಪಾದಿತ ಐದು ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಹೌದು ಧಾರವಾಡ ದಲ್ಲಿ ಹಮ್ಮಿಕೊಂಡಿದ್ದ ಅಕ್ಷರ ತಾಯಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆ ಮತ್ತು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು ಧಾರವಾಡ ಸಂಸ್ಥೆ ಯ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮ ದಲ್ಲಿ ಕೃತಿಗಳನ್ನು ಬಿಡುಗಡೆ ಮಾಡಲಾಯಿತು
ಕೃತಿಗಳಾದ ಸ್ವರ್ಗ ನರಕ,ಹಬ್ಬಗಳ ಸಿರಿ,ಬದುಕು ಬರಹ, ಅಡುಗೆ ವೈವಿಧ್ಯ,ತುಂಬಿದ ಹೊಳೆ ಹೀಗೆ ಐದು ಕೃತಿ ಗಳನ್ನು ಬಿಡುಗಡೆ ಮಾಡಲಾಯಿತು.ಉಪ್ಪಿನ ಬೆಟಗೇರಿ ಯ ಮೂರು ಸಾವಿರ ಮಠದ ಮ ನಿ ಪ್ರ ಕುಮಾರ ವಿರುಪಾಕ್ಷ ಮಹಾಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಒಂದು ಕಾರ್ಯಕ್ರಮ ದಲ್ಲಿ ಶ್ರೀಮತಿ ವಿದ್ಯಾ ನಾಡಿಗೇರ, ಶಂಕರ ಹಲಗತ್ತಿ,ಶ್ರೀಮತಿ ಲೂಸಿ ಕೆ ಸಾಲ್ಡಾನ, ಗುರುಮೂರ್ತಿ ಯರಗಂಬಳಿಮಠ,ವಾಯ್ ಬಿ ಕಡಕೋಳ, ಬಾಬಾಜಾನ ಮುಲ್ಲಾ,ಎಸ್ ವೈ ಸೊರಟಿ, ಸಂಗಮೇಶ ಖನ್ನಿನಾಯ್ಕರ,ಆರ್ ನಾರಾಯಣಸ್ವಾಮಿ ಚಿಂತಾಮಣಿ, ಎಲ್ ಐ ಲಕ್ಕಮ್ಮನವರ, ಅಶೋಕ ಸಜ್ಜನ, ಚಂದ್ರಶೇಖರ್ ತಿಗಡಿ,ಗುರು ತಿಗಡಿ,ಶಂಕರ ಗಟ್ಟಿ,ಸುರೇಶ ಗೋವಿಂದರಡ್ಡಿ, ಭೀಮಪ್ಪ ಕಸಾಯಿ,ಎಸ್ ಎಫ್ ಪಾಟೀಲ್ ಮಲ್ಲಿಕಾರ್ಜುನ ಉಪ್ಪಿನ, ಗುರು ಪೋಳ ಸೇರಿದಂತೆ ಹಲವರು ಉಪಸ್ಥಿತರಿ ದ್ದರು.ಇದೇ ವೇಳೆ ಕಡಕೋಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು