ಹುಬ್ಬಳ್ಳಿಯಲ್ಲಿ ಐತಿಹಾಸಿಕ ರಾಣಿ ಚೆನ್ನಮ್ಮ ಮೈದಾನದಲ್ಲಿ ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ ಯವರಿಂದ ಧ್ವಜಾರೋಹಣ – ಶಾಸಕ ಮಹೇಶ್ ತೆಂಗಿನಕಾಯಿ,ಮೇಯರ್ ಸೇರಿದಂತೆ ಹಲವರು ಉಪಸ್ಥಿತಿ ಸಡಗರ ಸಂಭ್ರಮದಿಂದ ಕಂಡು ಬಂದ ಗಣರಾಜ್ಯೋತ್ಸವ ಕಾರ್ಯಕ್ರಮ…..

Suddi Sante Desk
ಹುಬ್ಬಳ್ಳಿಯಲ್ಲಿ ಐತಿಹಾಸಿಕ ರಾಣಿ ಚೆನ್ನಮ್ಮ ಮೈದಾನದಲ್ಲಿ ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ ಯವರಿಂದ ಧ್ವಜಾರೋಹಣ – ಶಾಸಕ ಮಹೇಶ್ ತೆಂಗಿನಕಾಯಿ,ಮೇಯರ್ ಸೇರಿದಂತೆ ಹಲವರು ಉಪಸ್ಥಿತಿ ಸಡಗರ ಸಂಭ್ರಮದಿಂದ ಕಂಡು ಬಂದ ಗಣರಾಜ್ಯೋತ್ಸವ ಕಾರ್ಯಕ್ರಮ…..

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಐತಿಹಾಸಿಕ ರಾಣಿ ಚೆನ್ನಮ್ಮ ಮೈದಾನದಲ್ಲಿ ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ ಯವರಿಂದ ಧ್ವಜಾರೋಹಣ  ಶಾಸಕ ಮಹೇಶ್ ತೆಂಗಿನಕಾಯಿ,ಮೇಯರ್ ಸೇರಿದಂತೆ ಹಲವರು ಉಪಸ್ಥಿತಿ ಸಡಗರ ಸಂಭ್ರಮದಿಂದ ಕಂಡು ಬಂದ ಗಣರಾಜ್ಯೋತ್ಸವ ಕಾರ್ಯಕ್ರಮ

75ನೇ ಗಣರಾಜ್ಯೋತ್ಸವ ಸಡಗರ ಸಂಭ್ರಮ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಮನೆ ಮಾಡಿದೆ. ಹೌದು ನಗರದ ತುಂಬೆಲ್ಲಾ ಗಣರಾಜ್ಯೋತ್ಸವವ ನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದು ಕಂಡು ಬಂದಿತು.ಇನ್ನೂ ಐತಿಹಾಸಿಕ ಈದ್ಗಾ ಮೈದಾನ ದಲ್ಲಿ ಪಾಲಿಕೆಯಿಂದ ಆಚರಣೆ ಮಾಡಲಾಯಿತು.

ಪಾಲಿಕೆಯ ಆಯುಕ್ತ ಡಾ ಈಶ್ವರ ಉಳ್ಳಾಗಡ್ಡಿ ಅವರು 75ನೇ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಧ್ವಜಾರೋಹಣವನ್ನು ಮಾಡಿದರು ಪಾಲಿಕೆ ಯಿಂದ ರಾಣಿ ಚೆನ್ನಮ್ಮ ಮೈದಾನದಲ್ಲಿ ಹಮ್ಮಿ ಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿಯವರು ಧ್ವಜಾರೋಹಣ ನೇರವೆರಿಸಿದರು.

 

ಆಯುಕ್ತರಿಗೆ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಮಹೇಶ್ ತೆಂಗಿನಕಾಯಿ,ಮೇಯರ್ ವೀಣಾ ಬರದ್ವಾಡ್ ,ಪಾಲಿಕೆಯ ಸದಸ್ಯರಾದ ಸಂತೋಷ ಚೌಹಾನ್, ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬೇವೂರ,ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತ ರಿದ್ದರು.

 

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.