ರಾಜ್ಯದ ಸಮಸ್ತ ಶಿಕ್ಷಕರ ಗಮನಕ್ಕೆ – KSPSTA ಸಂಘಟನೆಯಿಂದ ರಾಜ್ಯಾಧ್ಯಕ್ಷರು,ಪ್ರಧಾನ ಕಾರ್ಯದರ್ಶಿಯವರಿಂದ ಮಹತ್ವದ ಮಾಹಿತಿ…..

Suddi Sante Desk
ರಾಜ್ಯದ ಸಮಸ್ತ ಶಿಕ್ಷಕರ ಗಮನಕ್ಕೆ – KSPSTA ಸಂಘಟನೆಯಿಂದ ರಾಜ್ಯಾಧ್ಯಕ್ಷರು,ಪ್ರಧಾನ ಕಾರ್ಯದರ್ಶಿಯವರಿಂದ ಮಹತ್ವದ ಮಾಹಿತಿ…..

ಬೆಂಗಳೂರು

ರಾಜ್ಯದ ಸಮಸ್ತ ಶಿಕ್ಷಕರ ಗಮನಕ್ಕೆ – KSPSTA ಸಂಘಟನೆಯಿಂದ ರಾಜ್ಯಾಧ್ಯಕ್ಷರು,ಪ್ರಧಾನ ಕಾರ್ಯದರ್ಶಿಯವರಿಂದ ಮಹತ್ವದ ಮಾಹಿತಿ

ರಾಜ್ಯಾದ್ಯಂತ ಫೆಬ್ರುವರಿ 26 ರಿಂದ ಮುಖ್ಯ ಶಿಕ್ಷಕರ ಬಡ್ತಿ ಪ್ರಕ್ರಿಯೆ ಆರಂಭವಾಗಿದ್ದು ಈ ಒಂದು ಕುರಿತಂತೆ ಇಲಾಖೆ ಅಧಿಕೃತವಾಗಿ ಆದೇಶವನ್ನು ಮಾಡಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ತಿಳಿಸಿದೆ.

ಈ ಒಂದು ಕುರಿತಂತೆ ಸಂಘಟನೆಯ ರಾಜ್ಯಾಧ್ಯಕ್ಷ ಕೆ ನಾಗೇಶ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.ಸಂಘಟನೆ ನಿರಂತರವಾಗಿ ಅಧಿಕಾರಿಗಳ ಜೊತೆಗೆ ಸಂಪರ್ಕವನ್ನು ಇಟ್ಟು ಕೊಂಡು ಚರ್ಚೆಯ ಫಲವಾಗಿ ಈ ಒಂದು ಕಾರ್ಯವಾಗಿದೆ ಎಂದಿದ್ದಾರೆ.

ಸಂಘಟನೆಯ 52ನೇ ವಾರ್ಷಿಕೋತ್ಸವದ ಶುಭ ದಿನದಿಂದ ಈ ಒಂದು ಆದೇಶ ಬಂದಿರುವುದು ಸಂತೋಷದ ವಿಚಾರವಾಗಿದ್ದು ಈ ಒಂದು ವಿಚಾರವನ್ನು ತಮ್ಮ ಗಮನಕ್ಕೆ ತರಲು ಬಯ ಸುತ್ತೇವೆ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.