This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಕೂಡಲೇ 7ನೇ ವೇತನ ಆಯೋಗ ರಚಿಸಿ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ(IR) ಘೋಷಣೆ ಮಾಡಿಸಿ – ಷಡಾಕ್ಷರಿ ಸರ್ ಅಭಿಮಾನಿಗಳ ಬಳಗ…..

WhatsApp Group Join Now
Telegram Group Join Now


ಬೆಂಗಳೂರು –

ರಾಜ್ಯದ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಒಳಗಾಗಿ 7ನೇ ವೇತನ ಆಯೋಗ ರಚನೆ ಕುರಿತಂತೆ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಷಡಾಕ್ಷರಿ ಅವರು ಹೇಳಿದ್ದರು.ಈ ಕುರಿತಂತೆ ಸ್ವತಃ ಮಾನ್ಯ ಮುಖ್ಯ ಮಂತ್ರಿಗಳು ಕೂಡಾ ಹೇಳಿದ್ದರು.ಹೀಗಾಗಿ ಆಗಸ್ಟ್ ತಿಂಗಳು ಮುಗಿಯೊದರೊಳಗಾಗಿ ಈ ಒಂದು ವಿಚಾರವು ಜಾರಿಗೆ ಬಂದೇ ಬರುತ್ತದೆ ಎಂದುಕೊಂಡಿದ್ದರು ರಾಜ್ಯದ ಸರ್ಕಾರಿ ನೌಕರರು. ಆದರೆ ಈಗ ಮಾತ್ರ ಆಗಸ್ಟ್ ತಿಂಗಳು ಮುಗಿ ಯುತ್ತಿದ್ದು ಈ ಕುರಿತಂತೆ ಯಾರು ಹೇಳುತ್ತಿಲ್ಲ ಇವೆಲ್ಲದರ ನಡುವೆ ಈಗ ರಾಜ್ಯದ ಷಡಾಕ್ಷರಿ ಸರ್ ಅವರ ಅಭಿಮಾನಿ ಬಳಗದ ರಾಜ್ಯ ಸಂಚಾಲಕರಾದ ಬೂದನೂರು ಮಹೇಶ ಮಂಡ್ಯ ಮತ್ತು ಸರ್ವ ಸದಸ್ಯರು ಈಗ ಮತ್ತೊಂದು ಪ್ರಮು ಖವಾದ ಬೇಡಿಕೆಯನ್ನು ಇಟ್ಟಿದ್ದಾರೆ.ಹೌದು ಈ ಕೂಡಲೇ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಅಥವಾ ವೇತನ ಸಮಿತಿ ರಚಸಿ ತಕ್ಷಣ ಮಧ್ಯಂತರ ಪರಿಹಾರ(IR) ಘೋಷಣೆ ಮಾಡಿಸುವಂತೆ ಒತ್ತಾಯವನ್ನು ಮಾಡಿದ್ದಾರೆ. ಒಂದು ಕಡೆಗೆ ಆಗಸ್ಟ್ ತಿಂಗಳು ಮುಗಿಯುತ್ತಾ ಬಂತು

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚನೆ ವಿಚಾರ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ರುವ ಷಡಾಕ್ಷರಿ ಸರ್ ಅವರು ಮಾತನಾಡುತ್ತಿಲ್ಲ ಷಡಾಕ್ಷರಿ ಅವರು ಹೇಳಿದ್ದರು.ಅದು ಒಂದು ಎರಡು ಮೂರು ನಾಲ್ಕು ಅಲ್ಲ ಸಾಕಷ್ಟು ಸಲ ಇದನ್ನು ಹೇಳಿದ್ದರು.ಹೇಳಿದಂತೆ ಯಾವಾಗಲೂ ಅವರು ನಡೆದುಕೊಂಡಿದ್ದಾರೆ ಆದರೆ ಸಧ್ಯ ಈ ಒಂದು ವಿಚಾರದಲ್ಲೂ ಕೂಡಾ ಇದು ಆಗುತ್ತದೆ ಎಂಬ ವಿಶ್ವಾಸದಲ್ಲಿ ಈಗಲೂ ರಾಜ್ಯದ ಸರ್ಕಾರಿ ನೌಕರರಿದ್ದಾರೆ.

ಅದು ಆಗಸ್ಟ್ ತಿಂಗಳು ಮುಗಿಯೊದರಳಗಾಗಿ ಆದರೆ ನಿಜವಾಗಿಯೂ ಷಡಾಕ್ಷರಿ ಅವರು ತಾವು ಹೇಳಿದ ಮಾತಿನಂತೆ ನಡೆದುಕೊಂಡರು ಎಂದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಬಳಗದವರು ಮತ್ತೆ ಅವರ ಮೇಲೆ ವಿಶ್ವಾಸ ಇಟ್ಟುಕೊಳ್ಳುತ್ತಾರೆ. ಇದು ಆಗಸ್ಟ್ ತಿಂಗಳ ಮುಕ್ತಾಯ ಆಗುವುದರ ಒಳಗಾಗಿ ಆಗಲಿ.ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಮಾದರಿಯಲ್ಲಿನ 7ನೇ ವೇತನ ನೀಡುವ ವಿಚಾರದಲ್ಲಿ ಸಮಿತಿ ರಚನೆ ಮಾಡುವ ಕುರಿತಂತೆ ಆಗಸ್ಟ್ ತಿಂಗಳಲ್ಲಿ ಸಮಿತಿಯನ್ನು ರಚನೆ ಮಾಡಲಾಗುತ್ತದೆ ಎಂದು ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಷಡಾಕ್ಷರಿ ಅವರು ಹೇಳಿದ್ದರು.ಈ ಒಂದು ವಿಳಂಬದ ವಾತಾವರಣ ತುಂಬಾ ಬೇಸರವನ್ನುಂಟು ಮಾಡುತ್ತಿದ್ದು ಈ ಕೂಡಲೇ ಈಗಾಗಲೇ ಈ ಒಂದು ವಿಚಾರ ಕುರಿತಂತೆ ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ಷಡಾಕ್ಷರಿ ಸರ್ ಆತಂಕದಲ್ಲಿರುವ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಆಯೋಗ ಮಂಜೂರು ಮಾಡಿಸಲು ಸಮಿತಿ ರಚಿಸಿ ಮಧ್ಯಂತರ ಪರಿಹಾರವನ್ನು(IR) ಘೋಷಣೆ ಮಾಡುವಂತೆ ಒತ್ತಾಯವನ್ನು ಷಡಾಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರಾದ ಬೂದನೂರು ಮಹೇಶ ಮಂಡ್ಯ ಮತ್ತು ಸರ್ವ ಸದಸ್ಯರು ಒತ್ತಾಯ ಮಾಡಿದ್ದಾರೆ. ಈ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚನೆ ಮಾಡುವ ಕುರಿತಂತೆ ಆದೇಶವನ್ನು ಹೊರಡಿಸಿ ಸರ್.ವಿಳಂಬವಾದರೆ ಶೀಘ್ರದಲ್ಲೇ BBMP ಚುನಾವಣೆಗಳು,ಮತ್ತೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆಗಳು ಇದರ ನಂತರ ಮತ್ತೆ ರಾಜ್ಯದಲ್ಲಿ ಬೃಹತ್ ವಿಧಾನಸಭಾ ಚುನಾವಣೆಗಳು ಬರಲಿದ್ದು ಹೀಗಾಗಿ ಈ ಕೂಡಲೇ ಸಮಿತಿ ರಚನೆಗೆ ಒತ್ತಾಯ ಮಾಡಿಸಿ ಎಂಬ ಒತ್ತಾಯವನ್ನು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ನಿಮ್ಮ ಸುದ್ದಿ ಸಂತೆ ಟೀಮ್ ಒತ್ತಾಯವನ್ನು ಮಾಡುತ್ತಿದೆ

ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರು ಹಾಗೂ ಸದಸ್ಯರು

1)ಬೂದನೂರು ಮಹೇಶ ಮಂಡ್ಯ

2)ಮಾಲಂಗಿ ಸುರೇಶ್ ಮೈಸೂರು

3)G.ರಂಗಸ್ವಾಮಿ ಮಧುಗಿರಿ

4)ಪ್ರಕಾಶ್ ಮಡ್ಲೂರ ಶಿವಮೊಗ್ಗ

5)ಅರುಣ್ ಹುಡೇದ್ ಗೌಡ್ರು ಶಿಗ್ಗಾವಿ ಹಾವೇರಿ

6)ಮಹಾಂತ ಗೌಡ ಪಾಟೀಲ್ ಕಲಬುರುಗಿ

7)T ಸತೀಶಜವರೇಗೌಡ ಮೈಸೂರು

8)JB ಮಂಜುನಾಥ್ ಬೂಕನಕೆರೆ KR ಪೇಟೆ

9)B ಮಂಜುಳ ದೇವನಹಳ್ಳಿ

10)ವೀರೇಶ್ ಬಾದಾಮಿ ಬಾಗಲಕೋಟೆ

11)ಕಲ್ಲೇಶ್ ಚಿಕ್ಕಮಗಳೂರು

12)ಚೇತನ್ ರಾಮನಗರ

13)ಅನಿಲ್ ಹಂಜಿ ಚಿಕ್ಕೋಡಿ

14)GTರಾಜಶೇಖರ ಗೌರಿಬಿದನೂರು

15)ಸಿದ್ದಲಿಂಗಮೂರ್ತಿ ತುಮಕೂರು

16)ಕೇಶವಮೂರ್ತಿ ಸಕಲೇಶಪುರ

17)GF ಗುಡ್ಡೇನಕಟ್ಟಿ ಧಾರವಾಡ

18)ಶರಣು ಸಿಂದಗಿ ಶಹಾಪೂರ ಯಾದಗಿರಿ

19)ನಾಗರಾಜ್ ಹುಗ್ಗಿ ಹುಬ್ಬಳ್ಳಿ-ಧಾರವಾಡ

20)ಶಂಕರ್ KGF ಕೋಲಾರ

21)ಸಂತೋಷಕುಮಾರ್ ಕೊಡಗು

22)ರಮೇಶ ರ ಮುಂಜಣ್ಣಿ ಇಂಡಿ ವಿಜಯಪುರ

23)ಆನಂದ ಕಾಜ್ ಘರ್ ಯಾದಗಿರಿ

24)ಆದಿಲ್ ಮುಲ್ಲಾ ಜೇವರ್ಗಿ(ಗುಲ್ಬರ್ಗ)

25)ರವಿಕುಮಾರ J ಗೌರಿಬಿದನೂರು

26)ಚೌಡ್ಲಪುರ ಸೂರಿ ಬಳ್ಳಾರಿ

27)ಸತೀಶ ಚಿತ್ರದುರ್ಗ

28)ನಾಗಲಿಂಗಪ್ಪ ಗುಡಿಬಂಡೆ

29)ನಾಗರಾಜ್ ಬಾಗೇಪಲ್ಲಿ

30)ಭರತ್ ಕುಮಾರ್ ರಾಯಚೂರು

31)ರಘುHM ಹಿರೇಕೇರೂರು ಹಾವೇರಿ

32)ಅಜ್ಜಪ್ಪನವರ್ ಮೂಡಲಗಿ ಬೆಳಗಾವಿ

33)CCEನರಸಿಂಹಮೂರ್ತಿ ಚಿತ್ರದುರ್ಗ

34)ಜನಾರ್ದನ್ ರೆಡ್ಡಿ ಬಾಗೇಪಲ್ಲಿ

35)ಸಿದ್ದೇಶ್ವರ ನ್ಯಾಮತಿ ದಾವಣಗೆರೆ

36)ಗೋವಿಂದಟೀಳೆ ಬೀದರ್

37)ಶ್ರೀ NLಬಾರಾಕೇರ ಕುಂದಗೋಳ

38)ಸಿದ್ದೇಶ್ವರಪ್ಪ ಪಾವಗಡ

39)ಅಮರೇಶ ಗೋಣವರ್ ದೇವದುರ್ಗ ರಾಯಚೂರು

40)ದೇವೇಂದ್ರಪ್ಪ ಮಾಸ್ತೂರು ಯಾದಗಿರಿ

41)ಮಹಾದೇವ ಬಸರಕೋಡ ಅಮೀನಗಡ ಬಾಗಲಕೋಟೆ

42)ಶಿವಕುಮಾರ್ ಅಂಗಡಿ ರಾಮದುರ್ಗ ಬೆಳಗಾವಿ

43)ಹೇಮಂತ್ ಚಿನ್ನು ಹಾಸನ

44)ವಿಷವಭ ಮಹಾಜನ್ ಬೆಳಗಾವಿ

45)MVಗಬ್ಬೂರ್ ಬಸವನಬಾಗೇವಾಡಿ ವಿಜಯಪುರ

46)ನಿಂಗಪ್ಪ ಕಬ್ಬೂರ್ ಸವದತ್ತಿ ಬೆಳಗಾವಿ

47)ಚಿತ್ರ ಸೆಲ್ವರಾಜ್ ಭದ್ರಾವತಿ ಶಿವಮೊಗ್ಗ

48)ಪರಶುರಾಮ ಗುತ್ತಲ್ ಶಾಹಬಾದ್ ಕಲುಬುರಗಿ

49)ಈರಣ್ಣ ಹೊಸಟ್ಟಿ ವಿಜಯಪುರ ಗ್ರಾಮೀಣ

50)ಮಾಲೇತೇಶ್ ಬಬ್ಬಜಿ ಚಿತ್ತಾಪುರ ಕಲುಬುರಗಿ

51)ಶ್ರೀಕಾಂತ್ ಕಲ್ಯಾಣ್ ಶೆಟ್ಟಿ ಚಡಚಣ ವಿಜಯಪುರ

52)ಆನಂದ ಸವದಿ ಅಥಣಿ ಚಿಕ್ಕೋಡಿ

53)ಪ್ರಕಾಶ್ ಸಂಗಪ್ಪ ಅಡಕೋದ್ ಸವದತ್ತಿ ಬೆಳಗಾವಿ

54)YMಮಂಜುನಾಥ್ ಯಳಂದೂರು ಚಾಮರಾಜನಗರ

55)ಶಿವಪ್ಪ ಹೆಳವರ ಕನಕಗಿರಿ ಕೊಪ್ಪಳ

56)ಕೆಂಪೇಗೌಡ ಪಾಂಡವಪುರ

57)HC ಕಂಠಿ ಲಿಂಗಸುಗೂರು ರಾಯಚೂರು

58)ಗಿರಿರಾಜ್ ಹೊಸಪೇಟೆ ವಿಜಯನಗರ

59)MFಸಜ್ಜನ್ ರವರು ಶಿರಹಟ್ಟಿ ಗದಗ

60)ಅಶೋಕ್ ಕುಮಾರ್ ಶ್ರೀನಿವಾಸಪುರ ಕೋಲಾರ

61)ಚಂದ್ರಮೌಳಿ ಹೊನ್ನಾವರ ನಾಗಮಂಗಲ

62)ಕೆಸಿ.ನಂಜುಂಡಪ್ಪ ರಟ್ಚಹಳ್ಳಿ ಹಾವೇರಿ

63)ಮಲ್ಲಿಕಾರ್ಜುನ್ ಮೇಲ್ವಿ ಗೋಟಾಳ್ ಬಸವಕಲ್ಯಾಣ ಬೀದರ್

64)ನಾಗೇಶಗೌಡ ಸಿರಾ ತುಮಕೂರು

65)ರವಣಪ್ಪ K ಚಿಂತಾಮಣಿ

66)ಶಿವಲಿಂಗಯ್ಯ ತೊರೆಶೆಟ್ಟಹಳ್ಳಿ ಮದ್ದೂರು

67)BS ಮಂಜುನಾಥ
HDಕೋಟೆ

68)HA ಹನುಮಂತರಾಜು ನಂಜನಗೂಡು

69)ಶ್ರೀ ಶ್ರೀಶೈಲ.ಸಂ.ಸೊಲಾಪೂರ
ತಿಕೋಟಾ ವಿಜಯಪುರ

70)IH ದಾಸರ್ ಮುರಡಿ ಮುಂಡರಗಿ ಗದಗ

71)GN ತಿಪ್ಪೇಸ್ವಾಮಿ ಮೊಳಕಾಲ್ಮೂರು ಚಿತ್ರದುರ್ಗ

72)ಚಂದ್ರಶೇಖರ ತಿಗಡಿ ಧಾರವಾಡ ಗ್ರಾಮೀಣ

73)ಹೇಮಣ್ಣ ಕವಲೂರು ಕೊಪ್ಪಳ

74)ಕರಿಬಸಪ್ಪದೊಡ್ಡಜಾರ್ ಕಂಪ್ಲಿ ಬಳ್ಳಾರಿ

75)ನಿಂಗಪ್ಪ ಕರಿಯಪ್ಪ ಸುನಾಗರ್ ಲಕ್ಷ್ಮೇಶರ ಗದಗ

76)MM ಮಂಜು ಸಂತೇಬಾಚನಹಳ್ಳಿ KR ಪೇಟೆ

77)DG ಸಜ್ಜನ್ ಮುದಗಲ್ಲು ಲಿಂಗಸುಗೂರು ರಾಯಚೂರು

78)ಮಹೇಶ ಹೋಂಗಾಲ್ ಕಿತ್ತೂರು ಬೆಳಗಾವಿ

79)ನಾಗನಗೌಡ ಪಾಟೀಲ್ ಹಾವೇರಿ

80) ವಿಷ್ಣು ಅರಿಗೆ ರಾಯಬಾಗ ಬೆಳಗಾವಿ

81)RM ಹೋಲ್ಟಿಕೋಟಿ ಕಲಗಟಗಿ ಧಾರವಾಡ

82)ಸಂತೋಷ ಕುಲಕರ್ಣಿ
ತಿಕೋಟಾ ವಿಜಯಪುರ

83)ಪರಪ್ಪ ಕರೀಗರ್ ಸಿಂದನೂರು

84)ಪಕ್ಕೀರ್ ಗೌಡ ತಾಳಿಗೇರಿ ಸಿಂಧನೂರು ರಾಯಚೂರು

85)ಬಂಗಾರಪ್ಪM ತಲ್ಲೂರು ಸೋರಬ ಶಿವಮೊಗ್ಗ

86)ಬಸವರಾಜು HS ಬೆಂಗಳೂರು ಉತ್ತರ

87)ಕೆಂಪರಾಜು ಬೆಂಗಳೂರು ದಕ್ಷಿಣ

ಕ88)ಮಂಜುನಾಥ್ ಕುಶಾಲನಗರ

89)ನವೀನ್ ಅರಸೀಕೆರೆ

90)ಶಂಕರ್ ಕಂಡೇಕರ್
ತಿಕೋಟಾ ವಿಜಯಪುರ

91)ಮರೀಗೌಡ್ರು ಮುದ್ದನಗೌಡ್ರು ಸವದತ್ತಿ ಬೆಳಗಾವಿ

92)ಸಂತೋಷ ತುಕರಾಮ್ ಜನವಾಡ ಬೀದರ್

93) ಅಭಿನಂದನ ಜರಾಳೆ ಮೂಡಲಗಿ ಬೆಳಗಾವಿ

94)ರವಿಕುಮಾರ Y ದೇಬೂರು ನಂಜನಗೂಡು

95)G ನಾಗರಾಜು ಆನೇಕಲ್

96)ಸತೀಶ ದಳವಾಯಿ ನಂಜನಗೂಡು

97)ರಾಜು ಕಂದೇಗಾಲ ಮಳವಳ್ಳಿ

98)ದಿನೇಶ ಶಾಂತಿಗ್ರಾಮ ಹಾಸನ

99)ಚನ್ನಬಸವ ಮಂತ್ರಾಲಯ

100)ನಾಗರಾಜು ಬೆಂಗಳೂರು ದಕ್ಷಿಣ

101)N ವಿನಯ್ ಕುಮಾರ್ ಕನಕಪುರ

102) ಮಹಾಂತೇಶ್ ಹೊಸದುರ್ಗ

103)ಶ್ರೀರಾಮರಡ್ಡಿ ಲ ಪೆಟ್ಲೂರ ರಾಮದುರ್ಗ ಬೆಳಗಾವಿ

104)ಸಂಗಮೇಶ ಖನ್ನಿ ನಾಯ್ಕ ಸವದತ್ತಿ ಬೆಳಗಾವಿ

105)ವಜ್ರಮುನೇಶ್ ನಂದಿಕೋಳ್ ಕುರುಗೋಡು ಬಳ್ಳಾರಿ

106)ಹನುಮಂತರಾಯಪ್ಪ ಕೊರಟಗೆರೆ

107)ತಿಪ್ಪೇಸ್ವಾಮಿ ಸಿಂಗ್ರಿಹಳ್ಳಿ ಹರಪನಹಳ್ಳಿ ವಿಜಯನಗರ ಜಿಲ್ಲೆ

108)ಪ್ರಭುಗೌಡ M ಪಾಟೀಲ್ ಯಾದಗಿರಿ

109)MC ಮಂಜುನಾಥ್ ಕೋಣನ್ದೂರು ತೀರ್ಥಹಳ್ಳಿ

110)ಮೋಹನ್ ಜಿ ಮಾಂಡ್ರೆ ಶಿರಹಟ್ಟಿ ಗದಗ

111) ಮನೋಹರ NG ಹರಪನಹಳ್ಳಿ ವಿಜಯನಗರ ಜಿಲ್ಲೆ

112)ಆನಂದ ಕುಮಾರ ಮೂಗಬಸವ ಸವದತ್ತಿ ಬೆಳಗಾವಿ

113) R ನಾರಾಯಣಸ್ವಾಮಿ ಚಿಂತಾಮಣಿ

114)ವಿಜಯಕುಮಾರ ಕೊತ್ತಂಬರಿ ಹಂಚಲಿ
ದೇವರಪ್ಪರಿಗೆ,ವಿಜಯಪುರ

115)ರಾಮಮೂರ್ತಿ K ರಾಜೇನಹಳ್ಳಿ ಮಾಲೂರು ಕೋಲಾರ

116)ರವಿಚಂದ್ರಗೌಡ ಬೆಳಗಾವಿ ಸಿಟಿ

117)ರಮೇಶ ನಾಯಕ್ ಕಾರ್ಕಳ ಉಡುಪಿ

118)VC ಜ್ಯೋತಿಕುಮಾರ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ

ಹಾಗುಾ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ಸರ್ವ ಸದಸ್ಯರು ಬೆಂಗಳೂರು.

ಹಾಗೂ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ಸರ್ವ ಸದಸ್ಯರು ಬೆಂಗಳೂರು ರಾಜ್ಯ ಸಂಚಾಲಕರಾದ ಬೂದ ನೂರು ಮಹೇಶ ಮಂಡ್ಯ ಮತ್ತು ಸರ್ವ ಸದಸ್ಯರಿಂದ ಒತ್ತಾಯ


WhatsApp Group Join Now
Telegram Group Join Now
Suddi Sante Desk