ಮನಗುಂಡಿ ಮಾಜಿ ಗ್ರಾಮ ಪಂಚಾಯತ ಉಪಾಧ್ಯಕ್ಷ ನೇಣಿಗೆ ಶರಣು – ಗ್ರಾಮದ ಹೊರವಲ ಯದ ಮರಕ್ಕೆ ನೇಣು ಬೀಗಿದು ಕೊಂಡು ಆತ್ಮಹತ್ಯೆ…..

Suddi Sante Desk

ಧಾರವಾಡ –

ಗ್ರಾಮ ಪಂಚಾಯತ ಮಾಜಿ ಉಪಾಧ್ಯಕ್ಷರೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರವಾಡದ ಮನಗುಂಡಿ ಗ್ರಾಮದಲ್ಲಿ ನಡೆದಿದೆ.ಹೌದು ತಾಲ್ಲೂಕಿನ ಮನಗುಂಡಿ ಗ್ರಾಮದ ಗ್ರಾಪಂ ಮಾಜಿ ಉಪಾಧ್ಯಕ್ಷ ನೇಣಿಗೆ ಶರಣಾಗಿದ್ದಾರೆ.

ಶಿವಾನಂದ ಗೊರ್ಜನವರ (40)ಎಂಬುವ ವರೇ ಆತ್ಮಹತ್ಯೆ ಮಾಡಿಕೊಂಡವರಾಗಿ ದ್ದಾರೆ.ಇನ್ನೂ ಗ್ರಾಮದ ಹೊರವ ಲಯದ ಜಮೀನೊಂದರಲ್ಲಿನ ಮರಕ್ಕೆ ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.ಇನ್ನೂ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಪೊಲೀ ಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

ಪರಶುರಾಮ ಗೌಡರ ಜೊತೆ ಮಂಜುನಾಥ ಸರ್ವಿ ಸುದ್ದಿ ಸಂತೆ ನ್ಯೂಸ್ ಧಾರವಾಡ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.