This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಮನಗುಂಡಿ ಮಾಜಿ ಗ್ರಾಮ ಪಂಚಾಯತ ಉಪಾಧ್ಯಕ್ಷ ನೇಣಿಗೆ ಶರಣು – ಗ್ರಾಮದ ಹೊರವಲ ಯದ ಮರಕ್ಕೆ ನೇಣು ಬೀಗಿದು ಕೊಂಡು ಆತ್ಮಹತ್ಯೆ…..

WhatsApp Group Join Now
Telegram Group Join Now

ಧಾರವಾಡ –

ಗ್ರಾಮ ಪಂಚಾಯತ ಮಾಜಿ ಉಪಾಧ್ಯಕ್ಷರೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರವಾಡದ ಮನಗುಂಡಿ ಗ್ರಾಮದಲ್ಲಿ ನಡೆದಿದೆ.ಹೌದು ತಾಲ್ಲೂಕಿನ ಮನಗುಂಡಿ ಗ್ರಾಮದ ಗ್ರಾಪಂ ಮಾಜಿ ಉಪಾಧ್ಯಕ್ಷ ನೇಣಿಗೆ ಶರಣಾಗಿದ್ದಾರೆ.

ಶಿವಾನಂದ ಗೊರ್ಜನವರ (40)ಎಂಬುವ ವರೇ ಆತ್ಮಹತ್ಯೆ ಮಾಡಿಕೊಂಡವರಾಗಿ ದ್ದಾರೆ.ಇನ್ನೂ ಗ್ರಾಮದ ಹೊರವ ಲಯದ ಜಮೀನೊಂದರಲ್ಲಿನ ಮರಕ್ಕೆ ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.ಇನ್ನೂ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಗ್ರಾಮೀಣ ಪೊಲೀ ಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

ಪರಶುರಾಮ ಗೌಡರ ಜೊತೆ ಮಂಜುನಾಥ ಸರ್ವಿ ಸುದ್ದಿ ಸಂತೆ ನ್ಯೂಸ್ ಧಾರವಾಡ


Google News

 

 

WhatsApp Group Join Now
Telegram Group Join Now
Suddi Sante Desk