This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಧಾರವಾಡದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ…..

WhatsApp Group Join Now
Telegram Group Join Now

ಧಾರವಾಡ –

ಮಾಜಿ ಸಚಿವ ಸಂತೋಷ ಲಾಡ್ ಅವರ ಮುಂದಾ ಳತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು.ಹುಲಿಕೇರಿ ಗ್ರಾಮದ ಇಂದಿರ ಮ್ಮನ ಕೆರೆಯ ಪುನಶ್ಚೇತನ ಕಾಮಗಾರಿ ಹಿನ್ನಲೆ ಯಲ್ಲಿ ಈ ಒಂದು ಪ್ರತಿಭಟನೆಯನ್ನು ಮಾಡಲಾ ಯಿತು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಯನ್ನು ನೀಡಲಾಯಿತು.

ವ್ಯಾಪಕ ಮಳೆಗೆ ಸಂಪೂರ್ಣ ಕೆರೆಯ ಕೊಡಿ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಇಂದಿರ ಮ್ಮನ ಕೆರೆ ಅಳ್ನಾವರ ಭಾಗದ ಜೀವನಾಡಿಯಾಗಿದೆ.

ಕೆರೆಯ ಕಡಬುಗಟ್ಟಿ ಎಡದಂಡೆಯ ಕಾಲುವೆಯನ್ನು ಸಹ ದುರಸ್ತಿಗೊಳಿಸುವಂತೆ ಆಗ್ರಹವನ್ನು ಮಾಡ ಲಾಯಿತು.ಶೀಘ್ರವೇ ಕೆರೆ ಪುನಶ್ಚೇತನ ಕಾಮಗಾರಿ ಆರಂಭಿಸುವಂತೆ ಒತ್ತಾಯವನ್ನು ಮಾಡಿ ಜಿಲ್ಲಾಧಿ ಕಾರಿಗೆ ಮನವಿಯನ್ನು ನೀಡಲಾಯಿತು.

ಮಾಜಿ ಸಚಿವರಿಗೆ ಕಾಂಗ್ರೆಸ್ ಪಕ್ಷದ ತಾಲೂಕಿನ ಅಧ್ಯಕ್ಷ ಸೇರಿದಂತೆ ಹಲವರು ಸಾಥ್ ನೀಡಿದರು


Google News

 

 

WhatsApp Group Join Now
Telegram Group Join Now
Suddi Sante Desk