ಧಾರವಾಡ –
ಶರಣಪ್ಪ ಎಂ ಕೊಟಗಿ ಚಾರಿಟೇಬಲ್ ಟ್ರಸ್ಟ್ ಸತ್ತೂರು ಇವರಿಂದ ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಹೌದು ಬೃಹತ್ ಪ್ರಮಾಣದಲ್ಲಿ ಈ ಒಂದು ಆರೋಗ್ಯ ತಪಾಸಣಾ ಶಿಬಿರವನ್ನು ಸತ್ತೂರಿನ ಆಂಜನೇಯ ದೇವಸ್ಥಾನದಲ್ಲಿ ಆಯೋಜನೆ ಮಾಡಲಾಗಿದ್ದು
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಯವರೆಗೆ ಈ ಒಂದು ಶಿಬಿರವು ನಡೆಯಲಿದ್ದು ಹೆಸರಾಂತ ನುರಿತ ವೈಧ್ಯರು ಪಾಲ್ಲೊಳ್ಳಿದ್ದು ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಈ ಒಂದು ಕ್ಯಾಂಪ್ ನ ಲಾಭ ವನ್ನು ಪಡೆುಕೊಳ್ಳು ವಂತೆ ಟ್ರಸ್ಟ್ ನ ಅಧ್ಯಕ್ಷ ಶರಣಪ್ಪ ಕೊಟಗಿ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..