ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಕೊಲೆ – ಮನೆಯಲ್ಲಿ ಮಲಗಿಕೊಂಡಿದ್ದ ಅಂಜಲಿಗೆ ಚಾಕು ಹಾಕಿ ಕೊಲೆ ಮಾಡಿದ ಗಿರೀಶ್…..

Suddi Sante Desk
ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಕೊಲೆ – ಮನೆಯಲ್ಲಿ ಮಲಗಿಕೊಂಡಿದ್ದ ಅಂಜಲಿಗೆ ಚಾಕು ಹಾಕಿ ಕೊಲೆ ಮಾಡಿದ ಗಿರೀಶ್…..

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಕೊಲೆ ಯೊಂದು ನಡೆದಿದೆ ಹೌದು ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದೆ.ಹುಬ್ಬಳ್ಳಿಯಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆಯನ್ನು ಮಾಡಲಾಗಿದೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆಯನ್ನು ಮಾಡಲಾಗಿದೆ.

ಅಂಜಲಿ ಅಂಬಿಗೇರ ಕೊಲೆಯಾದ ಯುವತಿ ಯಾಗಿದ್ದುವೀರಾಪೂರ ಓಣಿ ಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಮಲಗಿಕೊಂಡಿದ್ದ ಅಂಜಲಿ.ಮನೆಗೆ ನುಗ್ಗಿ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಗಿರೀಶ್ ಎಂಬು ವನಿಂದಲೇ ಈ ಒಂದು ಕೊಲೆಯಾಗಿದ್ದು ಈ ಒಂದು ಕುರಿತು ಕುಟುಂಬದವರು ಪೊಲೀಸರಿಗೆ ಮಾಹಿತಿ ಯನ್ನು ನೀಡಿದ್ದಾರೆ

ಕೊಲೆಗೆ ಕಾರಣವನ್ನು ಪತ್ತೆ ಮಾಡುತ್ತಿದ್ದಾರೆ ಬೆಂಡಿಗೇರಿ ಪೊಲೀಸರು.ಸಧ್ಯ ಈ ಒಂದು ಕುರಿತು ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.