ಚಿತ್ರದುರ್ಗ –
ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ವೈಧ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ.ಹೌದು ನಗರದಲ್ಲಿ ಈ ಒಂದು ಘಟನೆ ನಡಿದಿದ್ದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಲ್ಲಿ ಕುಷ್ಠರೋಗ ನಿವಾರಣಾ ಅಧಿಕಾರಿಯಾ ಗಿದ್ದ ಡಾ. ರೂಪಾ ಸಾವನ್ನಪ್ಪಿದವರಾಗಿದ್ದಾರೆ
ತಮ್ಮ ಮನೆಯಲ್ಲಿಯೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಅದಕ್ಕೂ ಮುನ್ನ ವಿವರವಾದ ಡೆತ್ ನೋಟ್ ವೊಂದನ್ನು ಬರೆದಿಟ್ಟಿದ್ದು ಪೊಲೀಸರಿಗೆ ಲಭ್ಯ ವಾಗಿದ್ದು ಖ್ಯಾತ ಮೂಳೆ ತಜ್ಞ ಡಾ. ರವಿ ಅವರ ಪತ್ನಿ ರೂಪಾ ಆಗಿದ್ದು ಆತ್ಮಹತ್ಯೆಗೆ ಕಾರಣವನ್ನು ಪೊಲೀಸರು ಹುಡುಕಾಡುತ್ತಿದ್ದು ಈ ಕುರಿತಂತೆ ಸಧ್ಯ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್…..