ಧಾರವಾಡ –
ಧಾರವಾಡ ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕ ಅಮೃತ ದೇಸಾಯಿ ಅವರಿಗೆ ಧಾರವಾಡ ತಾಲ್ಲೂಕಿನ ಭೂ ನ್ಯಾಯ ಮಂಡಳಿಯ ಸದಸ್ಯರು ಬಿಜೆಪಿ ಪಕ್ಷದ ಮುಖಂಡರಾ ಗಿರುವ ನಾಗರಾಜ ಗಾಣಿಗೇರ ಇವರು ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಸುದ್ದಿ ಸಂತೆ ಯ ಮೂಲಕ ಅವರು ಜನಪ್ರಿಯ ಶಾಸಕ ಅಮೃತ ದೇಸಾಯಿ ಅವರಿಗೆ ಶುಭಾಶಯ ಹೇಳಿ ಸದಾ ಕಾಲವು ದೇವರು ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿ ದ್ದಾರೆ.