ಶಾಸಕ ಅಮೃತ ದೇಸಾಯಿ ಅವರಿಂದ ನಾಡಿನ ಕ್ಷೇತ್ರದ ಪಕ್ಷದ ಕಾರ್ಯಕರ್ತರಿಗೆ ದೀಪಾವಳಿ ಹಬ್ಬದ ಶುಭಾಶಯಗಳು – ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ ಎಂಬ ಸಂದೇಶದೊಂದಿಗೆ ಶುಭಾಶಯ ಕೋರಿದ ಶಾಸಕರು

Suddi Sante Desk
ಶಾಸಕ ಅಮೃತ ದೇಸಾಯಿ ಅವರಿಂದ ನಾಡಿನ ಕ್ಷೇತ್ರದ ಪಕ್ಷದ ಕಾರ್ಯಕರ್ತರಿಗೆ ದೀಪಾವಳಿ ಹಬ್ಬದ ಶುಭಾಶಯಗಳು – ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ ಎಂಬ ಸಂದೇಶದೊಂದಿಗೆ ಶುಭಾಶಯ ಕೋರಿದ ಶಾಸಕರು

ಧಾರವಾಡ

 

ನಾಡಿನ ಕ್ಷೇತ್ರದ ಜನತೆಗೆ ಅದರಲ್ಲೂ ವಿಶೇಷವಾಗಿ ಪಕ್ಷಕ್ಕಾಗಿ ಹಗಲಿರುಳು ದುಡಿ ಯುತ್ತಿರುವ ಪಕ್ಷದ ಕಾರ್ಯಕರ್ತರಿಗೆ ಮುಖಂಡರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ

ಹೌದು ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ ಈ ಹಬ್ಬ ಸಂತೋಷ ಸಮೃದ್ಧಿ ಶಾಂತಿ ನೆಮ್ಮದಿಯನ್ನು ಹೊತ್ತು ತರಲಿ ಎಂಬ ಸಂದೇಶದೊಂದಿಗೆ ಶಾಸಕರು ಸರ್ವರಿಗೂ ಶುಭಾಶಯಗಳನ್ನು ಕೋರಿ ಶುಭ ಹಾರೈಸಿದ್ದಾರೆ.

ಶಾಸಕ ರೊಂದಿಗೆ ಶುಭಾಶಯ ಕೋರುವವರು ಶ್ರೀಮತಿ ಪ್ರೀಯಾ ಅಮೃತ ದೇಸಾಯಿ ಮತ್ತು ಟೀಮ್ ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರ ಧಾರವಾಡ ಪಕ್ಷದ ಸರ್ವ ಸದಸ್ಯರು ಟೀಮ್ ನ ಎಲ್ಲಾ ಬಂಧುಗಳು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.