This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಶಿಕ್ಷಕರ ನಿರಂತರ ಹೋರಾಟಕ್ಕೆ ಐತಿಹಾಸಿಕ ಸ್ಪಂದನೆ – ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಧ್ವನಿಗೆ ಸ್ಪಂದಿಸಿದ ಸರ್ಕಾರಕ್ಕೆ ಧನ್ಯವಾದ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಶಿಕ್ಷಕರನ್ನು ಕರೋನ ವಾರಿಯರ್ಸ್‌ ಅಂತಾ ಘೋಷಣೆ ಮಾಡುವ ವಿಚಾರದಲ್ಲಿ ಕರ್ನಾ ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿ ಘೋಷಣೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದು ಕರ್ನಾಟಕ ರಾಜ್ಯ ಪ್ರಾಥಮಿ ಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಶಂಭುಲಿಂಗ ನಗೌಡ ಪಾಟೀಲ ಹೇಳಿದ್ದಾರೆ

ಇನ್ನೂ ಈ ಕುರಿತು ನಿರಂತರವಾಗಿ ಸಂಘವು ಧ್ವನಿ ಎತ್ತಿದ್ದು ಇದಕ್ಕೆ ಸ್ಪಂದಿಸಿದ ಸರ್ಕಾರಕ್ಕೆ ಧನ್ಯವಾದಗ ಳನ್ನು ಚಂದ್ರಶೇಖರ ನುಗ್ಗಲಿ ಹೇಳಿದ್ದಾರೆ ಇದೊಂದು ಸಂಘದ ನಿರಂತರ ಹೋರಾಟಕ್ಕೆ ಸಂದ ಜಯ ಆಗಿ ದೆ ಎಂದಿದ್ದಾರೆ

ಇನ್ನೂ ಸಂಘದ ಧ್ವನಿಗೆ ಸ್ಪಂದಿಸಿದ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿ ಶಿಕ್ಷಕರ ನಿರಂತರವಾದ ಹೋರಾಟಕ್ಕೆ ಐತಿಹಾಸಿಕ ಸ್ಪಂದನೆ ಇಂದು ರಾಜ್ಯದ ಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸನ್ಮಾ ನ್ಯ ಮುಖ್ಯ ಮಂತ್ರಿಗಳನ್ನು ಶಿಕ್ಷಕರನ್ನು FRONT LINE WORKERS ಎಂದು ಪರಿಗಣಿಸಿ ಲಸಿಕೆ ಕೊಡಲು ಸರ್ಕಾರ ನಿರ್ಧಾರ ಮಾಡಿದ್ದು ಸ್ವಾಗತಾ ರ್ಹ ಎಂದರು

ಈ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ರಾಜ್ಯದ ಗೌರವಾನ್ವಿತ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ರಾಜ್ಯದ ಶಿಕ್ಷಣ ಸಚಿವರಿಗೆ ಮತ್ತು ಎಲ್ಲ ಹಿರಿ ಯ ಅಧಿಕಾರಿಗಳಿಗೆ ಸಹಕರಿಸಿದ ಎಲ್ಲ ಮಾಧ್ಯಮ ಸ್ನೇಹಿತರಿಗೆ ಅನಂತ ಅನಂತ ಧನ್ಯವಾದಗಳನ್ನು ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸರ್ವ ಸದಸ್ಯರ ಪರವಾಗಿ ಹೇಳಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk