ಬೆಂಗಳೂರು –
ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಷಡಕ್ಷಾರಿ ಅವರ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು ಇನ್ನೂ ಈ ಒಂದು ಸಭೆಯಲ್ಲಿ ರಾಜ್ಯದ ಮೂಲೆ ಮೂಲೆ ಗಳಿಂದ ಅಪಾರ ಸಂಖ್ಯೆಯಲ್ಲಿ ಶಿಕ್ಷಕ ಬಂಧುಗಳು ಪಾಲ್ಗೊಂಡಿದ್ದಾರೆ.ಇನ್ನೂ ಸಭೆಯ ಚಿತ್ರಣವನ್ನು ದ್ರೋಣ ಕ್ಯಾಮೆರಾ ದಲ್ಲಿ ಸೆರೆ ಹಿಡಿಯಲಾಗಿದ್ದು ದೃಶ್ಯ ಗಳು ಈ ಕೆಳಗಿನಂತೆ ಇವೆ